ರೇಷ್ಮಿ ಕಾಲೇಜಿನಲ್ಲಿ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ

0
58

ಕಲಬುರಗಿ: ನಗರದ ರೇಷ್ಮಿ ಕಾಲೇಜಿನಲ್ಲಿ ಹಮ್ಮಿಕೊಂಡ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮಧ್ಯಪ್ರದೇಶದ ಅಮರಕಂಟಕ ಬುಡಕಟ್ಟು ವಿಶ್ವ ವಿದ್ಯಾಲಯದ ಕುಲಪತಿ ಹಾಗೂ ಹೊಸ ಶಿಕ್ಷಣ ನೀತಿಯ ರಚನಾ ಸಮಿತಿಯ ಸದಸ್ಯ ಡಾ.ಟಿ.ವಿ ಕಟ್ಟಿಮನಿ ಅವರು ಮಾತನಾಡಿದರು. ಬೆಂಗಳೂರಿನ ಎನ್ಪಿಇ ಮುಖ್ಯಸ್ಥ ಗೌರೀಶ್, ಡಾ.ಓಂಪ್ರಕಾಶ, ಡಾ.ಶೈಲಜಾ ಪಾಟೀಲ್ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here