ಬಿಸಿ ಬಿಸಿ ಸುದ್ದಿ

ದೇಶಪ್ರೇಮಕ್ಕೆ ಮೊದಲ ಆದ್ಯತೆ ನೀಡಿ: ರಾಘವೇಂದ್ರ ಚಿಂಚನಸೂರ

ಆಳಂದ: ಸ್ವಾತಂತ್ರ್ಯಎನ್ನುವುದು ಕೇವಲ ಒಂದು ಶಬ್ದವಾಗಿರದೆಅದು ನಮ್ಮ ಭಾವನೆಗಳ ಜೊತೆ ಬೆರೆತಒಂದು ಸುಂದರಅನುಭೂತಿಯಾಗಿದೆ ಹೀಗಾಗಿ ಜೀವನದಲ್ಲಿ ಪ್ರತಿಯೊಬ್ಬರುರಾ?ಪ್ರೇಮಕ್ಕೆ ಮೊದಲ ಆದ್ಯತೆ ನೀಡಬೇಕುಎಂದುಎಸ್‌ಆರ್‌ಜಿ ಫೌಂಡೇಶನ್ ಆಡಳಿತಾಧಿಕಾರಿ ಡಾ.ರಾಘವೇಂದ್ರಚಿಂಚನಸೂರಅಭಿಪ್ರಾಯಪಟ್ಟರು.

ಸೋಮವಾರ ಪಟ್ಟಣದಎಸ್‌ಆರ್‌ಜಿ ಫೌಂಡೇಶನ್ ಹಾಗೂ ಜೀವನಜ್ಯೋತಿ ಶಿಕ್ಷಣ ಮತ್ತುಕಲ್ಯಾಣ ಸಂಸ್ಥೆಯಕೇಂದ್ರಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸ್ವಾತಂತ್ರ್ಯದ ೭೫ನೇ ಧ್ವಜಾರೋಹಣ ನೇರವೇರಿಸಿ ಮಾತನಾಡಿದರು.

ದೇಶ ಪ್ರಗತಿಯಲ್ಲಿ ಸಾಕ? ಬದಲಾವಣೆಯನ್ನುಕಂಡಿದೆದೇಶದ ವಿವಿಧ ಕ್ಷೇತ್ರಗಳಲ್ಲಿ ಕ್ರಾಂತಿಕಾರಕ ಬದಲಾವಣೆಗಳಾಗಿವೆ ಇದಕ್ಕೆ ಶ್ರಮಿಸಿದ ಪ್ರತಿಯೊಬ್ಬರನ್ನು ನೆನೆಯಬೇಕಾದಕರ್ತವ್ಯ ನಮ್ಮದಾಗಿದೆಎಂದು ಹೇಳಿದರು.

ಶಿಕ್ಷಣದ ಸಾರ್ವತ್ರಿಕರಣದಿಂದಆರಂಭಗೊಂಡುಆರೋಗ್ಯಕ್ಷೇತ್ರದಲ್ಲಿನ ಮಹೋನ್ನತ ಸಾಧನೆಗೆ ಭಾರತಇಂದು ಸಾಕ್ಷಿಯಾಗಿದೆಅಲ್ಲದೇಜಗತ್ತಿನ ಶಕ್ತಶಾಲಿ ರಾ?ಗಳಲ್ಲಿ ಭಾರತವುಒಂದಾಗಿದೆಎಂದು ಹೇಳಿದರು.

ಈ ಸಂದರ್ಭದಲ್ಲಿ ಪೂಜ್ಯ ಶ್ರೀ ರಾಜಶೇಖರ ಮಹಾಸ್ವಾಮೀಜಿ ಬಿ ಎಡ್‌ಕಾಲೇಜ್ ಪ್ರಾಚಾರ್ಯಅಶೋಕರೆಡ್ಡಿ, ವೆಂಕಯ್ಯಕೂಸಯ್ಯಗುತ್ತೇದಾರ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯ ಪ್ರಾಚಾರ್ಯಕಲ್ಯಾಣಿ ಸಾವಳಗಿ, ಮಾತೋಶ್ರೀ ಅಂಬವ್ವಾರುಕ್ಮಯ್ಯಗುತ್ತೇದಾರ ಸ್ಮಾರಕ ಸ್ವತಂತ್ರ್ಯ ಪದವಿ ಪೂರ್ವ ಮಹಾವಿದ್ಯಾಲಯ ಪ್ರಾಚಾರ್ಯಡಾ.ಅಪ್ಪಾಸಾಬ ಬಿರಾದಾರ, ಎಸ್‌ಆರ್‌ಜಿಆಂಗ್ಲ್ ಮಾಧ್ಯಮ ಶಾಲೆಯ ಪ್ರಾಚಾರ್ಯೆಜ್ಯೋತಿ ವಿಶಾಕ್ ಸೇರಿದಂತೆ ಬೋಧಕ ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

6 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

7 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

7 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

7 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

8 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

8 hours ago