ಕಲಬುರಗಿ: ನಗರದ ಸೂಪರ ಮಾರ್ಕೆಟನಲ್ಲಿರುವ ಜಿಲ್ಲಾ ಕೇಂದ್ರ ಸಹಕಾರ ಸಗಟು ಮರಾಟ ಮಳಿಗೆ ನಿಯಮಿತದ (ಜನತಾ ಬಜಾರ) ಕಾರ್ಯಲಯದಲ್ಲಿ ೭೫ನೇ ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು (ಜನತಾ ಬಜಾರ) ದ ಅಧ್ಯಕ್ಷ ದತ್ತಾತ್ರೇಯ ಫಡ್ನಿಸ ನೆರವೇರಿಸಿದರು.
ಉಪಾಧ್ಯಕ್ಷೆ ವಂದನಾ ವಿದ್ಯಾ ಮಂಗಳೂರೆ, ನಿರ್ದೇಶಕರಾದ ಎಸ್.ಎಸ್.ಪಾಟೀಲ್, ಸಿದ್ರಾಮಪ್ಪಾ ಪಾಟೀಲ, ರಾಜಕುಮಾರ ಕೋಟಿ, ರಮೇಶ ಕಮಲಾಪೂರೆ, ಕಮು ಕಸಾಬ್, ಶಿವರಾಜ ಸೂರ್ಯವಂಶಿ, ಅಣವೀರಪ್ಪ ಕಾಳಗಿ, ಅನ್ನಪೂಣ ಸಂಗಶಟ್ಟಿ, ಲಕ್ಷ್ಮೀ ಬಿರಾದಾರ, ಹಾಗೂ ಸಹಕಾರಿ ಧುರೀಣರಾದ ರೇವಣಸಿದ್ದಪ್ಪ ಭೂಸನೂರ, ನಾಗಣ್ಣ ಭೂಸನೂರ, ಮತ್ತು ಸಿಬ್ಬಂದಿ ವರ್ಗದವರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕ ವಿಭಾಗದ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾದ ಮಾರ್ಗದರ್ಶಿ ತರಬೇತಿ ಕೇಂದ್ರ ಕಲಬುರಗಿಯಲ್ಲಿ ನೂತನ ಗ್ರಂಥಾಲಯವನ್ನು…
ಸುರಪುರ: ಕಳೆದ ಒಂದುವರೆ ತಿಂಗಳಿನಿಂದ ರಾಜ್ಯದಲ್ಲಿ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿರುವ ಕಾರಣ ಸರಕಾರ ದಿಂದ ಸಾಂಸ್ಕøತಿಕ ನಾಯಕ ವಿಶ್ವಗುರು ಬಸವಣ್ಣನವರ…
ಸುರಪುರ: ಕಣ್ವಮಠದ ಯತಿಗಳಾದ ವಿದ್ಯಾ ತಪೋನಿಧಿ ತೀರ್ಥರ ಆರಾಧನೆ ಜೂನ್ 22 ರಿಂದ 24 ರವರೆಗೆ, ವಿದ್ಯಾಮನೋಹರ ತೀರ್ಥರ ಆರಾಧನೆ…
ಸುರಪುರ: ಶ್ರೀ ಶ್ರೀ ರವಿಶಂಕರ ಗುರೂಜಿಯವರ ಆರ್ಟ್ ಆಫ್ ಲಿವಿಂಗ್ ಯಾದಗಿರಿ ಜಿಲ್ಲೆ ವತಿಯಿಂದ ಬೇಸಿಗೆ ಸಂದರ್ಭದಲ್ಲಿ ಮಕ್ಕಳಿಗಾಗಿ ಯೋಗ…
ಕಲಬುರಗಿ: ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಚುನಾವಣೆಗೆ ಜೂನ್ 3 ರಂದು ನಡೆಯುವ ಮತದಾನಕ್ಕೆ ಕ್ಷೇತ್ರದಾದ್ಯಂತ 99,121 ಪುರುಷರು, 57,483…
ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಖಾಸಗಿ ಶಾಲೆಗಳು 2024-25ನೇ, ಸಾಲಿನಲ್ಲಿ ಪ್ರವೇಶ ಶುಲ್ಕ, ಬಟ್ಟೆ. ಶೂ-ಸಾಕ್ಸ್. ಟೈ, ಬೆಲ್ಟ್, ಸ್ಮಾರ್ಟ್ ಕ್ಲಾಸ್,…