ಕಲಬುರಗಿ : ನಗರದ ಜಗತ್ ಬಡಾವಣೆಯಲ್ಲಿರುವ ಗೋಮುಖ ರಾಯರ ಮಠದಲ್ಲಿ ಶ್ರೀ ಗುರುರಾಜ ಸೇವಾ ಸಮಿತಿ ಹಾಗೂ ಶ್ರೀ ಗುರುಸಾರ್ವಭೌಮ ಭಜನಾ ಮಂಡಳಿ ವತಿಯಿಂದ ಶ್ರೀ ರಾಘವೇಂದ್ರ ಸ್ವಾಮಿಗಳವರ ೩೫೧ ನೇ ಆರಾಧನ ಮಹೋತ್ಸವ ಅಂಗವಾಗಿ ಮೂರನೆ ದಿನದ ಸಮಾರೋಪ ಸಮಾರಂಭದಲ್ಲಿ ಜರುಗಿತು.
ಪಂ.ಅಭಯಾಚಾರ್ಯ, ಮಲ್ಲಾರರಾವ ಗಾರಂಪಳ್ಳಿ, ಪ್ರಾಣೇಶ ಟೇಂಗಳಿ, ಧನಂಜಯ ಕಟ್ಟಿ, ಚಂದ್ರಕಾಂತ ಸಾಗನೂರ, ಅನಂತ ಚಿಂಚನಸೂರ, ಶ್ರೀಗುರುರಾಜ್ ಸೇವಾ ಸಮಿತಿಯ ಅಧ್ಯಕ್ಷರಾದ ಅನಿಲ ಬಡದಲ್, ಅರ್ಚಕರಾದ ನಾರಾಯಣಾಚಾರ್ಯ, ಉಪಾಧ್ಯಕ್ಷರಾದ ಗೊಟೂರ್ ಹಣಮಂತ ರಾವ್, ಸಂಚಾಲಕ ಪವನ್ ಫಿರೋಜಾಬಾದ್, ಪ್ರಕಾಶ ಕುಲಕರ್ಣಿ, ಶಂಕರ ರಾವ, ಪ್ರಮೋದ ದೇಸಾಯಿ, ಅಜೀತ ಕುಲಕರ್ಣಿ, ಹಣಮಂತ ರಾವ ಜೇವರ್ಗಿ, ಶಶಿಕಾಂತ ಸಾಗನೂರ, ದೀಪಕ, ನೀಲಲೋಹಿತ ಅವರು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಭಂದಂತಾ ಭಕ್ತರಿಗೆ ತೀರ್ಥ ಪ್ರಸಾದ ವಿತರಿಸಲಾಯಿತು.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…