ಕಮಲಪೂರ: ತಾಲ್ಲೂಕಿನ ತಾವರಗೇರಾ ಗ್ರಾಮದಲ್ಲಿ 75ನೇ ಅಮೃತ ಸರೋವರಕ್ಕೆ ಆಯ್ಕೆಯಾದ. ಅಮೃತ ಸರೋವರದ ( ಜಲ ಮೂಲ ) ನಿರ್ಮಾಣವಾದ ಕಾಮಗಾರಿ ಗ್ರಾ ಪಂ. ವ್ಯಾಪ್ತಿಗೆ ಬರುವ ತಾವರ ಕೆರೆಯ ಪಕ್ಕದಲ್ಲಿ 75ನೇ ಸ್ವಾತಂತ್ರ ಮಹೋತ್ಸವದ ಅಂಗವಾಗಿ ತಾವರಗೇರಾ ಗ್ರಾಮದ ಹಿರಿಯ ನಾಗರಿಕ ಮುಕ್ತಂಪಾಟೇಲ್ ಅವರಿಂದ ಧ್ವಜಾರೋಹಣ ನೇರವೆರಿಸಿದರು.
ಪ್ರಮುಖರಾದ ಗ್ರಾಮ ಪಂಚಾಯತನ ಅಧ್ಯಕ್ಷರಾದ ಪಲ್ಲವಿ ಮಹಾಂತೇಶ, ಗ್ರಾ ಪಂ. ಉಪಾಧ್ಯಕ್ಷರಾದ ಸುನೀತಾ ಕೋಟಗೆ, ಹಾರಸೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧಾ ದಾಂಡೆ, ನರೇಗಾ ಸಹಾಯಕ ನಿರ್ದೇಶಕರು ರೇವಣಸಿದ್ದಪ್ಪ, ತಾಲ್ಲೂಕ ಸಂಯೋಜಕ ಮೌಸಿನ್, ಗ್ರಾಮದ ಸರ್ವ ಸದಸ್ಯರು ಗ್ರಾಮದ ಜನರು ಹಾಗೆ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಮಕ್ಕಳು, ಧ್ವಜಾರೋಹಣದಲ್ಲಿ ಭಾಗವಹಿಸಿದು ವಿಶೇಷವಾಗಿತ್ತು.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…