ಸುರಪುರ: ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ ದಳ ವತಿಯಿಂದ ನಗರದಲ್ಲಿ ಅಖಂಡ ಭಾರತ ಸಂಕಲ್ಪ ದಿವಸ್ ನಿಮಿತ್ತ ಪಂಜಿನ ಮೆರವಣಿಗೆ ನಡೆಯಿತು, ನಗರದ ಹಳೆ ಸರಕಾರಿ ಆಸ್ಪತ್ರೆಯ ಆವರಣದಿಂದ ಪ್ರಮುಖ ರಸ್ತೆಗಳ ಮೂಲಕ ವೇಣುಗೋಪಾಲಸ್ವಾಮಿ ದೇವಸ್ಥಾನವರೆಗೆ ಪಂಜಿನ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.
ವನವಾಸಿ ಯಾದಗಿರಿ ಜಿಲ್ಲಾ ಪ್ರಮುಖ ಮಣಿವಣ್ಣಜೀರವರು ಬೌದ್ಧಿಕ ನಡೆಸಿಕೊಟ್ಟರು ಸಂಕಲ್ಪ ದಿವಸ ಮಹತ್ವ ಕುರಿತು ಮಾಹಿತಿ ನೀಡಿದರು, ರುಕ್ಮಾಪುರ ಹಿರೇಮಠ ಸಂಸ್ಥಾನದ ಗುರುಶಾಂತಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಸಾನಿಧ್ಯ ವಹಿಸಿದ್ದರು, ಭಜರಂಗದಳ ತಾಲೂಕು ಸಂಯೋಜಕ ಸಚಿನ್ಕುಮಾರ ನಾಯಕ ಸ್ವಾಗತಿಸಿದರು ವಿಹಿಂಪ ಪರಿಷತ್ನ ಹಿರಿಯ ಕಾರ್ಯಕರ್ತರಾದ ಗುರುನಾಥರೆಡ್ಡಿ ಶೀಲವಂತ, ಮಂಜುನಾಥ, ಅಯ್ಯಣ್ಣ ಅಮ್ಮಾಪುರ, ಸುನೀಲ್, ಮೌನೇಶ ರಾಖಿ, ಗೋವಿಂದರಾಜ ತಡಕಲ್, ಜಟ್ಟೆಪ್ಪ, ಮೌನೇಶ ಕುಪಗಲ್, ಪ್ರವೀಣ,ಇತರರು ಪಾಲ್ಗೊಂಡಿದ್ದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…