ಶಹಾಬಾದ : ನಗರದ ಶಿವಯೋಗೇಶ್ವರ ಪ್ರೌಢಶಾಲೆಯಲ್ಲಿ ಶನಿವಾರ ಅನುದಾನಿತ ಪ್ರೌಢಶಾಲಾ ಶಿಕ್ಷಕ ಶಿಕ್ಷಕೇತರ ಸಂಘದ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಅನುದಾನಿತ ಪ್ರೌಢಶಾಲಾ ಶಿಕ್ಷಕ ಶಿಕ್ಷಕೇತರ ಸಂಘದ ಜಿಲ್ಲಾಧ್ಯಕ್ಷ ಬಿ.ಜಿ.ಪಾಟೀಲ, ರಾಜ್ಯ ಉಪಾಧ್ಯಕ್ಷ ಚನ್ನಬಸಪ್ಪ ಕೊಲ್ಲೂರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಮಹ್ಮದ್ ಹನೀಫ್ ನೇತೃತ್ವದಲ್ಲಿ ಶಹಾಬಾದ ತಾಲೂಕಾ ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಪ್ರವೀಣಕುಮಾರ ಹೇರೂರ್-ಅಧ್ಯಕ್ಷ , ಗಿರಿಮಲ್ಲಪ್ಪ ವಳಸಂಗ- ಪ್ರಧಾನ ಕಾರ್ಯದರ್ಶಿ, ಮಹೇಂದ್ರಕುಮಾರ್ ದೊಡ್ಡಮನಿ-ಖಜಾಂಚಿ, ನಂದಾ – ಉಪಾಧ್ಯಕ್ಷೆ , ರತನ್ರಾಜ- ಸಂಘಟನಾ ಕಾರ್ಯದರ್ಶಿ, ಶಿವಕುಮಾರ್ ಉಡಗಿ-ಸಹ ಕಾರ್ಯದರ್ಶಿ, ಸಂಗೀತಾ ಪುರಾಣಿಕ- ಮಹಿಳಾ ಪ್ರತಿನಿಧಿಯಾಗಿ ಆಯ್ಕೆ ಮಾಡಲಾಯಿತು.
ಚಂದ್ರಶೇಖರ ಗಾರಂಪಳ್ಳಿ, ಗಣೇಶ ಜಾಯಿ, ಅಲ್ಲಂಪ್ರಭು ಮಸ್ಕಿ,ಮಹಾದೇವ, ಶಿವಯೋಗಿ ಕಟ್ಟಿ,ಸಿದ್ದಲಿಂಗಪ್ಪ ಬುಳ್ಳಾ,ಶರಣಮ್ಮ, ಪುರಾಣಿಕ, ಸುರೇಶ ಇತರರು ಇದ್ದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…