ಕಲಬುರಗಿ: ನಗರದ ಕನ್ನಡ ಭವನದಲ್ಲಿ ರಂಗಾಂತರಂಗ ಸಾಂಸ್ಕೃತಿಕ ಕಲಾ ಸಂಘದ ವತಿಯಿಂದ ೭೫ನೇ ಸ್ವತಂತ್ರ ಅಮೃತ ಮಹೋತ್ಸವದ ಅಂಗವಾಗಿ ಡೊಳ್ಳು ಕುಣಿತ, ಭರತನಾಟ್ಯ, ಜಾನಪದ ಸಂಗೀತ, ಸುಗಮ ಸಂಗೀತ, ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದಿರುವ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಸ್ವರ್ಣ ಸಿನಿಮಾದ ಸಾಹಿತಿ ಅಭಯಹಸ್ತ ಮಾತನಾಡಿ ಕಲಬುರಗಿ ಕಲಾವಿದರು ಯಾವುದರಲ್ಲಿ ಕಮ್ಮಿ ಇಲ್ಲ ರಂಗಭೂಮಿ ನಾಟಕ ಧಾರವಾಹಿ ಸಿನಿಮಾಗಳಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ಕಲಬುರಗಿಯವರು ನಿರ್ಮಾಣ ಮಾಡಿರುವ ಸ್ವರ್ಣ ಸಿನಿಮಾದಲ್ಲಿ ಶೇಕಡ ೭೦ರಷ್ಟು ಜನ ಕಲಾವಿದರು ಕಲಬುರಗಿಯವರೇ ಎಂಬುದು ಸಂತೋಷದ ವಿಷಯ ಈ ಸಿನಿಮಾದ ಒಂದು ಹಾಡಿಗೆ ಸಾಹಿತ್ಯ ಬರೆಯೊಕೆ ನನಗೆ ಅವಕಾಶ ಕೊಟ್ಟ ಯಲೀಷ್ ಸಿಂಹ ಅವರಿಗೆ ಧನ್ಯವಾದ ತಿಳಿಸಿದರು.
ಈ ಸಂದರ್ಭದಲ್ಲಿ ಶರಣಪ್ಪ ಸುಗುರ್, ಸಚಿನ ಪರಹತಾಬಾದ, ಭಿಮರಾಯ ನಗನೂರ, ಪಿರಪ್ಪ ರೇವನೂರ, ಭಾರತಿ ಗುತ್ತೇದಾರ, ಎಂ.ಬಿ ನಿಂಗಪ್ಪ, ಪ್ರಕಾಶ ತಳಕೇರಿ, ಸಾಗರ ಜಾಧವ, ಮೋಹನ ಸಾಗರ, ಪ್ರಕಾಶ ವಗ್ಗೆ, ಮಮತಾ, ಯಲೀಷ್ ಸಿಂಹ ಇತರರು ಇದ್ದರು.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…