ಏಕತೆಯರೂಪದಲ್ಲಿ ದೇಶ ಅಭಿವೃದ್ಧಿಗೊಳ್ಳಲಿ

  • ಭಾರತದರಾಷ್ಟ್ರೀಯತೆ ಮತ್ತುರಾಷ್ಟ್ರೀಯಐಕ್ಯತೆ: ಸಮಸ್ಯೆ ಸಮಾವಾಲುಗಳು ಕುರಿತಎರಡು ದಿನಗಳ ರಾಜ್ಯಮಟ್ಟದ ಸಮ್ಮೇಳನಕ್ಕೆ ಚಾಲನೆ

ಕಲಬುರಗಿ: ಅನೇಕ ಜಾತಿ, ಧರ್ಮ, ಭಾಷಾ ವೈವಿಧ್ಯತೆಯಿಂದಕೂಡಿದ ಭಾರತವನ್ನುಏಕತೆಯರೂಪದಲ್ಲಿ ಅಭಿವೃದ್ಧಿಗೊಳ್ಳಬೇಕು. ಆ ಶಕ್ತಿ ಭಾರತಕ್ಕೆ ಮಾತ್ರಇದೆಎಂದುಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕುಲಪತಿ ಶಾಂತಿಶ್ರೀ ಪಂಡಿತ್ ಇಲ್ಲಿನ ಗುಲಬರ್ಗಾ ವಿಶ್ವವಿದ್ಯಾಲಯದಡಾ. ಬಿ. ಆರ್‌ಅಂಬೇಡ್ಕರ್ ಭವನದಲ್ಲಿರಾಜ್ಯಶಾಸ್ತ್ರಅಧ್ಯಯನ ಮತ್ತು ಸಂಶೋಧನಾ ವಿಭಾಗ, ಕರ್ನಾಟಕ ರಾಜ್ಯ ರಾಜ್ಯ ಶಾಸ್ತ್ರ ಅಧ್ಯಾಪಕರ ಸಂಘ ಹಾಗೂ ಸುರುಪುರಿನ ಹೈ.ಕ ಶಿಕ್ಷಣ ಸಂಸ್ಥೆಯಎಸ್.ಪಿ ಮತ್ತುಜೆ.ಎಂ ಬೊಹರಾ ಪದವಿ ಮಹಾವಿದ್ಯಾಲಯ ಇವರುಗಳ ಸಂಯುಕ್ತಾಶ್ರಯದಲ್ಲಿ ಭಾರತದರಾಷ್ಟ್ರೀಯತೆ ಮತ್ತುರಾಷ್ಟ್ರೀಯಐಕ್ಯತೆ: ಸಮಸ್ಯೆಗಳು ಮತ್ತು ಸವಾಲುಗಳು ಕುರಿತು ನಡೆದಎರಡು ದಿನಗಳ ರಾಜ್ಯಮಟ್ಟದ ೧೯ನೇ ರಾಜ್ಯಶಾಸ್ತ್ರಅಧ್ಯಾಪಕರ ಸಮ್ಮೇಳನದಲ್ಲಿ ಮುಖ್ಯ ಭಾಷಣಕಾರರಾಗಿ ಆಗಮಿಸಿ ಮಾತನಾಡಿದಅವರು, ಜಾತಿ ಪದ್ಧತಿ ನಿರ್ಮೂಲನೆ ಮತ್ತು ಸತ್ರೀಯರಿಗೆ ಶಿಕ್ಷಣ ಒದಗಿಸುವಕಾರ್ಯಇನ್ನೂಆಗಬೇಕಿದೆಎಂದು ವಿವಬರಿಸಿದರು.

ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಲಬುರಗಿಗ್ರಾಮೀಣಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು, ದೇಶದಅಭಿವೃದ್ಧಿಗೆರಾಷ್ಟ್ರೀಯತೆ ಬಹಳ ಮಖ್ಯವಾಗಿದ್ದು, ಯಾರೇ ಆಗಲಿ ರಾಷ್ಟ್ರೀಯತೆ ಮತ್ತುಅಭಿವೃದ್ಧಿಯಲ್ಲಿರಾಜಕಾರಣ ಮಾಡಬಾಋದುಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಗುಲಬರ್ಗಾ ವಿಶ್ವ ವಿದ್ಯಾಲಯದ ಕುಲಪತಿ ಪ್ರೊ. ದಯಾನಂದಅಗಸರ ಮಾತನಾಡಿ, ನ್ಯಾಖ್ ೩ನೇ ಶ್ರೇಣಿಯಆವೃತ್ತಿಯಲ್ಲಿ ವಿವಿಗೆ ಈಗಾಗಲೇ ಬಿ ಪ್ಲಸ್ ಸ್ತಾನವಿದ್ದು, ಎ ಪ್ಲಸ್ ಗಾಗಿ ಇಲ್ಲಿರುವ ಕಟ್ಟಡಗಳಿಗೆ ಸುಣ್ಣ ಬಣ್ಣ ಮತ್ತು ಸೌಂದರ್ಯೀಕರಣಕ್ಕೆ ಶಾಸಕರಅನುಧಾನದಲ್ಲಿ ವಿಶೇಷ ಪ್ಯಾಕೇಜ್ ನೀಡಬೇಕುಎಂದು ಮನವಿ ಮಾಡಿದರು.

“ಕರ್ನಾಟಕಜರ್ನಲ್‌ಆಫ್ ಪಾಲಿಟಿಕ್ಸ್” ಜರ್ನಲ್‌ಅನ್ನುಇದೇ ಸಂದರ್ಭದಲ್ಲಿ ಬಿಡುಗಡೆಗೊಳಿಸಿದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಜಿ. ಶ್ರೀರಾಮಲು ಅವರು ಪ್ರಸ್ತಾವಿಕ ನುಡಿಗಳ್ನಾಡಿದರು. ಸಂಸ್ಥಾಪಕ ಕಾರ್ಯದರ್ಶಿ ಡಾ.ಜಯಪ್ರಕಾಶ್ ಮಾವಿನಕುಳ್ಳಿ, ಸಮ್ಮೇಳನದ ಸಂಘಟನಾ ಕಾರ್ಯದರ್ಶಿ ಪ್ರೊ. ಚಂದ್ರಕಾಂತ ಎಂ. ಯಾತನೂರ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಗುಲಬರ್ಗಾ ವಿವಿ ಸಿಂಡಿಕೆಟ್ ಸದಸ್ಯಗಂಗಾಧರ ನಾಯಕ, ವಿದ್ಯಾ ವಿಷಯಕ ಪರಿಷತ್ ಸದಸ್ಯ ಬಾಬಣ್ಣ ಹೊಸಮನಿ, ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ವ್ಹಿ.ಟಿ ಕಾಂಬಳೆ, ಕರ್ನಾಟಕರಾಜ್ಯರಾಜ್ಯಶಾಸ್ತ್ರಅಧ್ಯಾಪಕರ ಸಂಘದ ಸಂಸ್ಥಾಪಕ ಅಧ್ಯಕ ಪ್ರೊ.ಆರ್.ಎಲ್.ಎಂ ಪಾಟೀಲ್, ಅಧ್ಯಕ್ಷ ಡಾ.ಎಸ್.ಎಚ್.ಹೊಸಮನಿ, ಕಾರ್ಯದರ್ಶಿ ಡಾ.ಪಿ.ಎಸ್‌ಕೊಕಟನೂರ, ಖಂಜಾಚಿ ಪ್ರೊ.ವೆಂಕಟೆಶ್ ನೀರಡಗಿ ಸೇರಿದಂತೆರಾಜ್ಯದ ವಿವಿಧ ವಿವಿಯಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತಿರಿದ್ದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

6 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

9 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

14 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

14 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

16 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420