ಕಲಬುರಗಿ: ಸರ್ವೋದಯ ನಗರದದಲ್ಲಿರುವ ಶ್ರೀ ಲಕ್ಷ್ಮೀ ದೇವಸ್ಥಾನದಲ್ಲಿ ಶ್ರೀ ಲಕ್ಷ್ಮೀ ದೇವಸ್ಥಾನ ಟ್ರಸ್ಟ್ನ ಅಧ್ಯಕ್ಷ ಸಾಯಿಬಣ್ಣ ಎಂ.ಹೋಳ್ಕರ್ ನೇತೃತ್ವದಲ್ಲಿ ಶ್ರಾವಣ ಮಾಸದ ನಿಮಿತ್ತ ಒಂದು ತಿಂಗಳ ಸತತವಾಗಿ ಭಜನಾವನ್ನು ಮುಕ್ತಾಯ ಸಮಾರಂಭ ಹಮ್ಮಿಕೊಳ್ಳಲಾಯಿತು.
ನಾಗೇಂದ್ರಪ್ಪ ಹಾಗರಗಿ, ವಿಠ್ಠಲ ಗೋಳಾ, ಶಿವಕುಮಾರ ಸ್ವಾಮಿ, ರಾಜು ಕವಳೆ, ಗುಂಡಪ್ಪ ಶಿವಪೂಜೆ, ಅನೀಲ ಬಂಡಗಾರ, ಸಂಜುಕುಮಾರ ಹಾಗರಗಿ, ರವಿ ಕೋಡ್ಲಿ, ಶ್ರೀನಿವಾಸ ಪಂಗರಗಿ, ಶರಣು, ಧರ್ಮಣ್ಣಾ, ಮಲಕಪ್ಪ, ನಾಗಮ್ಮಾ, ಅವಮ್ಮ, ಮಹಾದೇವಿ, ಶಂಕ್ರಮ್ಮ, ಯಶವಂತರಾವ, ಬಂಡು ಕುಲಕರ್ಣಿ, ಡಾ.ದಯಾನಂದ ತೇಲಂಗೆ, ರಮೇಶ ತೇಲಂಗೆ, ಪ್ರದೀಪ ತೇಲಂಗೆ, ಬಾಬು ಹೋಡಲ್ ಹಾಗೂ ಟ್ರಸ್ಟ್ನ ಎಲ್ಲಾ ಪದಾಧಿಕಾರಿಗಳು ಇದ್ದರು. ನಂತರ ಕಾರ್ಯಕ್ರಮದಲ್ಲಿ ಭಕ್ತಾಧಿಗಳಿಗೆ ಪ್ರಸಾದ ವಿತರಿಸಲಾಯಿತು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…