ಶಾಸಕ ಪ್ರಿಯಾಂಕ್ ಖರ್ಗೆ ವಿಮುಕ್ತಿ ದಿವಸ್ ಕಾರ್ಯಕ್ರಮಕ್ಕೆ ಚಾಲನೆ

0
9

ಕಲಬುರಗಿ: ನಗರದ ಎಸ್.ಎಂ.ಪಂಡಿತ ರಂಗಮಂದಿದಲ್ಲಿ ಹಿಂದ ಬಂಜಾರಾ ಗೌರವ ಗಾಥಾ ಸಮಿತಿ ವತಿಯಿಂದ ಹಮ್ಮಿಕೊಂಡ ವಿಮುಕ್ತಿ ದಿವಸ್ ಕಾರ್ಯಕ್ರಮಕ್ಕೆ ಶಾಸಕ ಪ್ರಿಯಾಂಕ್ ಖರ್ಗೆ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಡಾ.ಶರಣಪ್ರಕಾಶ ಪಾಟೀಲ, ಶಾಸಕ ಡಾ.ಅಜಯಸಿಂಗ್, ಶಾಸಕಿ ಕನೀಜ್ ಫಾತಿಮಾ, ಕಾಂಗ್ರೇಸ್ ಮುಖಂಡ ಸುಭಾಶ ರಾಠೋಡ, ಮಾಜಿ ಸಚಿವ ರೇವುನಾಯಕ ಬೆಳಮಗಿ, ಮಾಜಿ ಎಂಎಲ್‌ಸಿಗಳಾದ ಅಲ್ಲಮಪ್ರಭು ಪಾಟೀಲ, ತಿಪ್ಪಣ್ಣಪ್ಪ ಕಮಕನೂರ, ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಮಾಜಿ ಮೇಯರ್ ಶರಣಕುಮಾರ ಮೋದಿ, ಅರುಣಕುಮಾರ ಪಾಟೀಲ, ಡಾ.ಬಾಲಗುರು ಮೂರ್ತಿ, ಭೀಮರಾವ ಟಿಟಿ, ರವಿರಾಜ ಕೋರವಿ, ಸರಿತಾ ಶಿರವಾಟ್ಟಿ, ಚಿತ್ತಾಪೂರ ಅಧ್ಯಕ್ಷ ಭೀಮಸಿಂಗ ಚವ್ಹಾಣ, ಕಾರ್ಯದರ್ಶಿ ನಾರಯಣ ಪವಾರ ಹಾಗು ಕಾರ್ಯಕರ್ತರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here