ಮರುಘಾ ಸ್ವಾಮೀಜಿ ಬಂಧನಕ್ಕೆ ಆಗ್ರಹಿಸಿ ಕಲಬುರಗಿಯಲ್ಲಿ ಪ್ರತಿಭಟನೆ

0
33

ಕಲಬುರಗಿ : ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರಿಕುಳ ನೀಡಿರುಎನ್ನಲಾದ ಚಿತ್ರದುರ್ಗದ ಮುರುಘಾಶರಣರನ್ನು ಕೂಡಲೇ ಬಂಧಿಸಿಸಂತ್ರಸ್ತ ಬಾಲಕಿಯರು, ಮತ್ತು ಅವರ ಕುಟುಂಬದವರಿಗೆ ಸೂಕ್ತ ರಕ್ಷಣೆ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ನಗರದ ಗಾಂಧಿ ಪ್ರತಿಮೆ ಎದುರು ಧರಣಿ ಸತ್ಯಾಗ್ರಹ ನಡೆಸಲಾಯಿತು.

ಸಮಿತಿ ರಾಜ್ಯ ಸಂಚಾಲಕ ಡಾ. ಡಿ. ಜಿ ಸಾಗರ, ಸುರೇಶ ಹಾದಿಮನಿ, ಕೃಷ್ಣಪ್ಪ ಕರಣಿಕ, ಎಸ್.ಪಿ ಸುಳ್ಯದ, ಎಚ್ ಶಂಕರ, ಅಂಬಣ್ಣ ಜಿವಣಗಿ, ಮಲ್ಲಣ್ಣ ಕೊಡಚಿ, ಎಸ್.ಎಂ ಪಟ್ಟಣಕರ್ ಸೇರಿದಂತೆ ಹಲವರು ಪಾಲ್ಗೊಂಡರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here