ಬಿಸಿ ಬಿಸಿ ಸುದ್ದಿ

ಹಟಗಾರ ಸಮಾಜ ಪ್ರತಿಭಾ ಪುರಸ್ಕಾರ ಸಮಾರಂಭ ೪ರಂದು

ಕಲಬುರಗಿ: ಇಲ್ಲಿಯಜಿಲ್ಲಾ ಪಂಚಾಯಿತಿಆವರಣದಲ್ಲಿರುವ ಪತ್ರಿಕಾ ಭವನದಲ್ಲಿ ಸೆಪ್ಟೆಂಬರ್ ೪ರಂದು ಭಾನುವಾರ ಬೆಳಗ್ಗೆ ೧೦.೩೦ ಕ್ಕೆ ಗುಲ್ಬರ್ಗ ಹಟಗಾರ ಸಮಾಜಅಭಿವೃದ್ಧಿ ಸಂಘದಿಂದ ಪ್ರತಿಭಾ ಪುರಸ್ಕಾರ ಸಮಾರಂಭ-೨೦೨೨ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಸೂರ್ಯಕಾಂತ ಸೊನ್ನದ ತಿಳಿಸಿದ್ದಾರೆ.

ಮಾದನ ಹಿಪ್ಪರಗಿಯ ಶಿವಲಿಂಗೇಶ್ವರ ವಿರಕ್ತಮಠದ ಮ.ನಿ.ಪ್ರ. ಅಭಿನವ ಶಿವಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ.ಬಸವಕಲ್ಯಾಣ ಸಹಾಯಕಆಯುಕ್ತರಮೇಶಕೋಲಾರ ಮುಖ್ಯಅತಿಥಿಯಾಗಿ, ಅಕ್ಕಲಕೋಟನಕೆಎಲ್‌ಇ ಮಂಗಳೂರು ಹೈಸ್ಕೂಲ್ ಶಿಕ್ಷಕ ದಾನಯ್ಯಾಗುರುಲಿಂಗಯ್ಯ ಕವಟಗಿಮಠ ಅತಿಥಿಉಪನ್ಯಾಸಕರಾಗಿ ಆಗಮಿಸಲಿದ್ದಾರೆ.

ಸಂಘದಅಧ್ಯಕ್ಷಚನ್ನಮಲ್ಲಪ್ಪ ನಿಂಬೇಣಿಅಧ್ಯಕ್ಷತೆ ವಹಿಸಲಿದ್ದಾರೆ. ಶಿವಾ ಎಲೆಕ್ಟ್ರಿಕಲ್ಸ್ ಮಾಲೀಕರಾದ ಶಿವಾನಂದ ಶರಣಪ್ಪ ಬೇಲಿ, ವೀರಭದ್ರೇಶ್ವರಟ್ರೇಡರ್ಸ ಮಾಲೀಕರಾದರಾಜಕುಮಾರ ಮುನ್ನೊಳಿ, ಶಿವಪ್ರಕಾಶ ಹೀರೊ ಶೋರೂಮ್‌ಯಡ್ರಾಮಿ ಮಾಲೀಕರಾದ ಪ್ರಕಾಶಯಂಕಂಚಿ ಹಾಗೂ ೯೩.೫ ರೆಡ್‌ಎಫ್‌ಎಂ ಪ್ರೋಗ್ರಾಮಿಂಗ್ ಹೆಡ್ ವಾಣಿಶ್ರೀ ಸುದೀಪ ಅವರಿಗೆ ಸನ್ಮಾನಿಸಲಾಗುವುದುಎಂದುಅವರು ಹೇಳಿದ್ದಾರೆ.

emedialine

Recent Posts

ಕಾಳಗಿ; ರಟಕಲ್ ಗ್ರಾಮದಲ್ಲಿ ವಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

20 mins ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

1 hour ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

4 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

6 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

19 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

19 hours ago