ಕಲಬುರಗಿ: ನಗರದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ ಮಾಲೆಯಲ್ಲಿ ಹೊಸ ಶಿಕ್ಷಣ ನೀತಿಯಲ್ಲಿ ಉನ್ನತ ಶಿಕ್ಷಣದ ಮಹತ್ವ ಕುರಿತು ಶಿಕ್ಷಣ ತಜ್ಞರಾದ ನರೇಂದ್ರ ಬಡಶೇಷಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.
ತಾಂತ್ರಿಕ,ವೈಜ್ಞಾನಿಕಮತ್ತು ಸಂಶೋಧನೆಯಲ್ಲಿ ಆಗುತ್ತಿರುವ ಬದಲಾವಣೆಯು ಪ್ರಗತಿಯ ಪಥದತ್ತ ಸಾಗಿರುವುದರಿಂದ ಉನ್ನತ ಶಿಕ್ಷಣದಲ್ಲಿಯೂ ಹೊಸ ಹೊಸ ಪಠ್ಯದ ಕ್ರಮ ಅನುಸರಿಸರಿಸಿ ಅಪ್ಡೇಟ್ ಆಗುತ್ತಿರುವುದು ಸಂತೋಷದ ಸಂಗತಿಯಾಗಿದೆ.ಆ ದಿಶೆಯಲ್ಲಿ ನಾವು ಹೆಜ್ಜೆ ಹಾಕೋಣ.ವಿದ್ಯಾರ್ಥಿಗಳು ಸಮಯ ವ್ಯಯ ಮಾಡದೆ ನಿರಂತರ ಓದಿನಲ್ಲಿ ತೊಡಗಲು ಕರೆ ಕೊಟ್ಟರು.
ಕಾಲೇಜಿನ ಪ್ರಾಂಶುಪಾಲರಾದ ಡಾ.ರಾಜೇಂದ್ರ ಕೊಂಡಾ ಅವರು ಅಧ್ಯಕ್ಷೀಯ ಮಾತನಾಡಿದರು,ವಿದ್ಯಾರ್ಥಿ ಮಾರ್ಗದರ್ಶಕರಾದ ಶ್ರೀಮತಿ ಉಮಾ ರೇವುರ ವಂದಿಸಿದರು.
ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…
ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…
ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…
ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…
ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…
ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…