ಚಿಂಚೋಳಿ: ಅಸಮಾನತೆಯ ವಿರುದ್ದ ಸಿಡಿದೆದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ ಚಳುವಳಿಯ ಸಿದ್ದಾಂತ ಅರಿತು ನೋಡಿದಾಗ ಅವರು ಕೇವಲ ಒಂದು ಜಾತಿಯ ಗುರುವಲ್ಲಾ ವಿಶ್ವಕ್ಕೆ ಗುರು ಎಂದು ಒಪ್ಪಿಕೋಳ್ಳುವುದರಲ್ಲಿ ಯಾವುದೆ ಸಂದೇಹವಿಲ್ಲಾವೆಂದು ಸಮಾಜಿಕ ಹೋರಾಟಗಾರ ಮಾರುತಿ ಗಂಜಗಿರಿ ಅಭಿಪ್ರಾಯ ವ್ಯಕ್ತಪಡಿಸಿದರು.
ರವರು ಶನಿವಾರ ಚಂದಾಪೂರ ಪಟ್ಟಣದ ಎನ್.ಬಿ.ಸಿ.ಇ.ತರಬೇತಿ ಸಂಸ್ಥೆಯಲ್ಲಿ ಹಮ್ಮಿಕೊಂಡ ೧೬೮ ನೆ ನಾರಾಯಣ ಗುರುಗಳ ಜಯಂತೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಯುವಕರು ಸಮಾಜಿಕ ವ್ಯವಸ್ಥೆ ಪರಿವರ್ತನೆ ಗಾಗಿ ಹೋರಾಟ ಮಾಡಿದ ಮಾಹತ್ಮರ ಸಂದೇಶ ಅರಿಯುವುದು ಮುಖ್ಯವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಮರೆಡ್ಡಿ ಸುಲೇಪೇಟ, ಸಿದ್ದಪ್ಪ ರಂಗನೂರ, ಪುಟ್ಟರಾಜ ಹೋಡೆಬೀರನಳ್ಳಿ, ಮಲ್ಲಿಕಾರ್ಜುನ ಪಾಟೀಲ್, ಸೂರ್ಯಕಾಂತ ಸೇರಿ, ಪ್ರಶಾಂತ ಜಾಧವ, ಅರವಿಂದ ಚವ್ಹಾಣ, ಪ್ರೇಮ ರಾಠೋಡ ಮುಂತಾದವರು ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…