ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲ ವಿತರಣೆ

0
11

ಕಲಬುರಗಿ: ವೀರಶೈವ ಲಿಂಗಾಯತ ಮಹಾ ವೇದಿಕೆಯ ರಾಜ್ಯಾಧ್ಯಕ್ಷರಾದ ಪ್ರಶಾಂತ ಕಲ್ಲೂರ ಅವರ ಜನ್ಮದಿನದ ಅಂಗವಾಗಿ ವೀರಶೈವ ಲಿಂಗಾಯತ ಮಹಾ ವೇದಿಕೆಯ ಸಂಘಟನಾ ಕಾರ್ಯದರ್ಶಿ ಆನಂದ ಕಣಸುರ ಅವರ ನೇತೃತ್ವದಲ್ಲಿ ನಗರದ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಹಣ್ಣು ಹಂಪಲ ವಿತರಿಸಲಾಯಿತು.

ಈ ಸಂದರ್ಭದಲ್ಲಿ ವೇದಿಕೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ ಮಹಾಗಾವಕರ್, ಜಿಲ್ಲಾ ಉಪಾಧ್ಯಕ್ಷ ಕಲ್ಯಾಣರವ ಪಾಟೀಲ ಕಣ್ಣಿ, ಜಿಲ್ಲಾ ಸಂಚಾಲಕರಾದ ಗುರುರಾಜ ಸುಂಟನೂರ, ಸುನಿಲ ಹಿರಾಪುರ, ಗುರುರಾಜ ಅಂಬಾಡಿ, ಜಿಲ್ಲಾ ಸದಸ್ಯರಾದ ಅಣ್ಣಾರಾಯ ಹಿರೇಗೌಡ, ಸಂತೋಷ ಪಾಟೀಲ ಹಂದ್ರಳ್ಳಿ, ಕಾಳಗಿ ತಾಲೂಕ ಉಪಾಧ್ಯಕ್ಷ ವಿಜಯಕುಮಾರ ಪಾಟೀಲ ಗೊಣಗಿ, ಪ್ರಧಾನ ಕಾರ್ಯದರ್ಶಿ ಶರಣು ಪಾಟೀಲ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here