ಸಿದ್ದರಾಮಯ್ಯನವರ ಕ್ಷಮೆ ಕೇಳಲು ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಮಾತನಾಡಿದ ಬಿಜೆಪಿ ನಾಯಕ ಸಿ.ಟಿ.ರವಿ ಕೂಡಲೇಕ್ಷಮೆ ಕೇಳಬೇಕು ಎಂದು ಒತ್ತಾಯಿಸಿ ಸೆ.16ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಜಿಲ್ಲಾ ಘಟಕದ ಅಧ್ಯಕ್ಷ ಮಹಾಂತೇಶ ಕೌಲಗಿ ತಿಳಿಸಿದರು.

ನಗರದ ಪತ್ರಿಕ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿಅವರು ಮಾತನಾಡಿದರು. ಮಾಜಿ ಸಿಎಂ ಸಿದ್ರಾಮಯ್ಯನವರು ಎಲ್ಲಜನಾಂಗದ ಪ್ರೀತಿಯ ನಾಯಕರಾಗಿದ್ದಾರೆ. ಸುಮಾರು 50 ವರ್ಷಗಳ ರಾಜಕೀಯಜೀವನದಲ್ಲಿಯಾವುದೇಕಪ್ಪು ಚುಕ್ಕೆ ಇಲ್ಲದ ವ್ಯಕ್ತಿಯ ವಿರುದ್ಧಅವರರಾಜಕೀಯಅನುಭವದಷ್ಟೇ ವಯಸ್ಸಿನವರಾಗಿರುವ ಸಿ.ಟಿ ರವಿಯವರುಒಬ್ಬ ಶಾಸಕರಾಗಿಅಸಂವಿಧಾನಿಕ ಪದಗಳನ್ನು ಬಳಸಿ, ನಿಂದನೆ ಮಾಡಿದ್ದು ಕೇವಲ ಸಿದ್ರಾಮಯ್ಯನವರಿಗೆ ಮಾಡಿದಅಮಾನವಲ್ಲಇದುರಾಜ್ಯದಗೌರವಕ್ಕೆ ಮಾಡಿದ ಅವಮಾನವಾಗಿದೆಎಂದು ಹೇಳಿದರು.

ಸರಕಾರದಒಂದು ಯಶಸ್ವಿ ಯೋಜನೆ ಬಗ್ಗೆ ಹೇಳಲು ಶಕ್ತಿ ಇಲ್ಲದೇಅನಗತ್ಯ ಹೇಳಿಕೆಗಳ ಮೂಲಕ ಸಿ.ಟಿ.ರವಿ ಅವರು ಕಾಲ ಕಳೆಯುತ್ತಿದ್ದಾರೆ.ಸಿದ್ದರಾಮಯ್ಯನವರ ಅಮೃತ ಮಹೋತ್ಸವದ ಬಳಿಕ ಬಿಜೆಪಿಗೆ ಭಯ ಶುರುವಾಗಿದೆ.ಹಿಂದುಳಿದ ವರ್ಗಗಳ ನಾಯಕನನ್ನು ವೈಯಕ್ತಿಕವಾಗಿ ಕುಗ್ಗಿಸುವ ಹುನ್ನಾರ ನಡೆಯುತ್ತಿದೆ.

ರಾಜಕಾರಣದಲ್ಲಿಟೀಕೆ ಸಹಜ. ಟೀಕೆ ಮಾಡುವಾಗಆರೋಗ್ಯಕರವಾದಟೀಕೆ ಮಾಡಲಿ. ಆದರೆ, ಸಿದ್ದರಾಮಯ್ಯನವರ ಬಗ್ಗೆ ವೈಯಕ್ತಿಕಟೀಕೆ ಮಾಡುವಾಗ ಬಳಸುವ ಪದಅಸಹ್ಯವಾಗಿದೆ.ಕೂಡಲೇ ಸಿ.ಟಿ ರವಿ ಅವರು ಸಿದ್ರಾಮಯ್ಯನವರಿಗೆ ಬಳಸಿರುವ ಪದವನ್ನು ಹಿಂಪಡೆದುಕ್ಷೇಮೆ ಕೇಳಬೇಕು.ಇಲ್ಲದಿದ್ದರೆ, ಒಕ್ಕೂಟದಿಂದದೊಡ್ಡ ಪ್ರಮಾಣದಲ್ಲಿಅವರಧೋರಣೆಯನ್ನು ಖಂಡಿಸಿ ಬೃಹತ ಪ್ರತಿಭಟನೆಯನ್ನುರೂಪಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸುಭಾಷ ಪಂಚಾಳ, ಹಣಮಂತರಾಯ ಹೂಗಾರ, ಹಣಮಯ್ಯಆಲೂರ್, ಮಲ್ಲಿಕಾರ್ಜುನ ಪೂಜಾರಿ, ರಮೇಶ ನಾಟೇಕರ, ಯಲ್ಲಪ್ಪಯಾದವ,ಚಂದು ಪವಾರ್ ಸಿದ್ದಪ್ಪ ಪೂಜಾರಿಇತರರಿದ್ದರು.

emedialine

Recent Posts

ನಾಡಹಬ್ಬ ಆಚರಣೆ ಅಂಗವಾಗಿ ನಾಡ ದೇವತೆ ಸ್ತಬ್ಧ ಚಿತ್ರಗಳ ಮೆರವಣಿಗೆ

ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…

11 hours ago

ವೀರಪ್ಪ ನಿಷ್ಠಿ ಕಾಲೇಜ್ ಮಹಾತ್ಮ ಗಾಂಧಿಜಿ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ

ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…

11 hours ago

ಲೈಂಗಿಕ ದೌರ್ಜನ್ಯ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ 8ಕ್ಕೆ ಸುರಪುರ ಬಂದ್

ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…

11 hours ago

ಗರ್ಭಿಣಿ ಮಹಿಳೆಯರಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ:  ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…

11 hours ago

ಮಹಾತ್ಮ ಗಾಂಧೀಜಿಯವರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…

11 hours ago

ಜುಡೋಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…

11 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420