ಕಲಬುರಗಿ; ನಗರದ ಎಪಿಎಂಸಿ ಯಾರ್ಡ್ ಪ್ರದೇಶದಲ್ಲಿ ಮೂಲಸೌಕರ್ಯಕಲ್ಪಿಸಬೇಕುಎಂದು ಆಗ್ರಹಿಸಿ ಸೆ.29 ರಂದು ಎಪಿಎಂಸಿ ವಹಿವಾಟು ಬಂದ್ ಮಾಡಿ ಪ್ರತಿಭಟನೆ ನಡೆಸಲುಆಹಾರಧಾನ್ಯ ಮತ್ತು ಬೀಜ ವ್ಯಾಪಾರಿಗಳ ಸಂಘ, ಅಖಿಲ ಭಾರತಕಿಸಾನ್ ಸಭಾ, ಕರ್ನಾಟಕ ಪ್ರಾಂತರೈತ ಸಂಘಗಳು ನಿರ್ಧರಿಸಿವೆ.
ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿಆಹಾರಧಾನ್ಯ ಮತ್ತು ಬೀಜ ವ್ಯಾಪಾರಿಗಳ ಸಂಘದಅಧ್ಯಕ್ಷ ಶ್ರೀಮಂತ ಉದನೂರ, ಅಖಿಲ ಭಾರತಕಿಸಾನ್ ಸಭಾದ ಕಾರ್ಯದರ್ಶಿ ಭೀಮಾಶಂಕರ ಮಾಡಿಯಾಳ, ಕರ್ನಾಟಕ ಪ್ರಾಂತರೈತ ಸಂಘದಅಧ್ಯಕ್ಷ ಶರಣಬಸಪ್ಪ ಮಮ್ಮಶೆಟ್ಟಿಅವರು ಮಾತನಾಡಿದರು.ವರ್ಷಕ್ಕೆ ಕನಿಷ್ಠ ರೂ.80 ಲಕ್ಷ ಆಸ್ತಿ ತೆರಿಗೆ ಪಾವತಿಸಿದ್ದರೂ ಎಪಿಎಂಸಿ ಯಾರ್ಡ್ನಲ್ಲಿ ಶುದ್ಧಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ, ಸಿ.ಸಿ ರಸ್ತೆ ನಿರ್ಮಾಣ, ಪಾಕಿರ್ಂಗ್ ವ್ಯವಸ್ಥೆ, ಭದ್ರತಾ ಸಿಬ್ಬಂದಿ ನಿಯೋಜನೆ ಸಮರ್ಪಕವಾಗಿಕಂಡುಬರುತ್ತಿಲ್ಲ. ಕೂಡಲೇ ಬೇಡಿಕೆಈಡೇರಿಸಬೇಕುಎಂದು ಆಗ್ರಹಿಸಿದರು.
ಕಳೆದ 70 ವರ್ಷಗಳ ಹಿಂದೆ ಎಪಿಎಂಸಿ ಯಾರ್ಡ್ರಚಿಸಲಾಗಿದ್ದು, ಇಲ್ಲಿಗೆ ಆಗಮಿಸುವ ರೈತರಿಗೆ ಕನಿಷ್ಟ ಸೌಲಭ್ಯಗಳಿಲ್ಲ. ಇನ್ನುಅಡತ್ ವ್ಯಾಪಾರಿಗಳು ಭಯದ ವಾತಾವರಣದಲ್ಲಿ ವ್ಯವಹರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಎಪಿಎಂಸಿ ಮೂರು ಪ್ರವೇಶ ದ್ವಾರಗಳಲ್ಲಿ ಕೊಳಚೆ ಮತ್ತುಚರಂಡಿ ನೀರು ಹರಿದಾಡುತ್ತಿದೆ.ಇದರಿಂದ ಉತ್ಪನ್ನಗಳ ಸಾಗಾಟಕ್ಕೆಅಡೆಚಣೆಉಂಟಾಗಿದೆ.ಈ ಬಗ್ಗೆ ಪಾಲಿಕೆ ಅಧಿಕಾರಿಗಳನ್ನು ಸಂಪರ್ಕಿಸಿದರೂ ಸ್ಪಂದನೆ ಸಿಗುತ್ತಿಲ್ಲ. ಇನ್ನು ಎಪಿಎಂಸಿ ಕಾರ್ಯದರ್ಶಿ ಅವರು ಸಹ ಅಸಹಾಯಕರಾಗಿದ್ದಾರೆ.
ಹೊಸ ಟ್ರೇಡ್ ಲೈಸನ್ಸ್ ಬಗ್ಗೆ ವಿಚಾರಿಸಿದರೆ ಜಿಲ್ಲಾಧಿಕಾರಿಗಳು ಸಭೆಕರೆದಿಲ್ಲ, ಎಪಿಎಂಸಿಗೆ ಆಡಳಿತ ಮಂಡಳಿ ಇಲ್ಲದಿರುವುದರಿಂದರೈತರು. ವರ್ತಕರುತೊಂದರೆಅನುಭವಿಸುವಂತಾಗಿದೆಎಂದುಆಕ್ರೋಶ ವ್ಯಕ್ತಪಡಿಸಿದರು. ಸಂಗನಬಸಪ್ಪ ಹಿರೇಗೌಡ, ಸಂತೋಷಕುಮಾರ ಬಾರಿ, ಸಹದೇವ ಬಿರಾದಾರ್, ಎಂ.ಬಿ.ಸಜ್ಜನ್ಇತರರಿದ್ದರು.
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…