ಯುವಜನತಾದಳದ ಜಿಲ್ಲಾಧ್ಯಕ್ಷರಾಗಿ ಸಮೀರ್.ಆರ್.ಬಾಗವಾನ್ ನೇಮಕ

0
76

ಶಹಾಬಾದ: ಕಲಬುರಗಿ ಜಿಲ್ಲಾ ಯುವಜನತಾದಳದ (ಜಾತ್ಯತೀತ) ವಿಭಾಗಕ್ಕೆ ಅಧ್ಯಕ್ಷರನ್ನಾಗಿ ಸಮೀರ್.ಆರ್.ಬಾಗವಾನ್ ಅವರನ್ನು ನೇಮಕ ಮಾಡಲಾಗಿದೆ.

ಕಲಬುರಗಿ ಜಿಲ್ಲಾ ಜನತಾ ದಳದ ಅಧ್ಯಕ್ಷರಾದ ಸುರೇಶ.ಎಮ್.ಮಹಾಗಾಂವಕರ್ ಶಿಫಾರಸ್ಸಿನ ಮೇರೆಗೆ ನೇಮಕ ಮಾಡಲಾಗಿದ್ದು, ಈ ಗುರುತರವಾದ ಜವಾಬ್ದಾರಿಯನ್ನು ಹೊತ್ತುಕೊಂಡು ಪಕ್ಷದ ಸಿದ್ಧಾಂತ, ತತ್ವಗಳಿಗೆ ಬದ್ಧರಾಗಿ ಪಕ್ಷದ ಸಂಘಟನೆ ಕೈಗೊಳ್ಳುವಲ್ಲಿ ಕಾರ್ಯೋನ್ಮುಖರಾಗಬೇಕೆಂದು ಯುವಜನತಾದಳದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here