ಕಲಬುರಗಿ: ಶಹಾಬಾದ ನಗರದ ಸಮೀಪದ ಶಂಕರವಾಡಿ ಕಾಗಿಣಾ ಸೇತುವೆ ಬಳಿ ಲಾರಿ ಚಾಲಕ ತಪ್ಪಿನಿಂದ ಸೇತುವೆಯಿಂದ ಲಾರಿ ಕೆಳಗೆ ಬಿದ್ದ ಪರಿಣಾಮ ಚಾಲಕನಿಗೆ ಸಣ್ಣಪುಟ್ಟ ಗಾಯವಾದರೆ, ಕಿನ್ನರ್ಗೆ ಗಂಭೀರ ಸ್ವರೂಪದ ಗಾಯ ಘಟನೆ ಮಂಗಳವಾರದಂದು ನಡೆದಿದೆ.
ರಾವೂರ ಗ್ರಾಮದ ಲಾರಿಯೂ ಕಲ್ಲಿನ ಫರ್ಸಿ ತುಂಬಿಕೊಂಡು ಕೆಂಭಾವಿ ಹೋಗಿ, ಫರ್ಸಿ ಖಾಲಿ ಮಾಡಿ ರಾವೂರ ಗ್ರಾಮಕ್ಕೆ ಬರುವಾಗ ಮಾರ್ಗ ಮಧ್ಯೆ ಸಮೀಪದ ಶಂಕರವಾಡಿ ಕಾಗಿಣಾ ಸೇತುವೆ ಬಳಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಲಾರಿ ಕೆಳಗೆ ಬಿದ್ದ ಪರಿಣಾಮ ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯವಾದರೆ, ಕಿನ್ನರ್ಗೆ ಗಂಭೀರ ಸ್ವರೂಪದ ಗಾಯವಾಗಿದ್ದು, ಪ್ರಜ್ಞೆ ತಪ್ಪಿದ್ದಾನೆ.ಕೂಡಲೇ ಅವನನ್ನು ಜಿಲ್ಲಾ ಸ್ಪತ್ರೆಗೆ ಸಾಗಿಸಲಾಗಿದೆ.ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…
ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…