ಸುರಪುರ: ಲಕ್ಷ್ಮೀಪೂರ ಚೌಡಮ್ಮ ದೇವಾಲಯದ ಆವರಣದಲ್ಲಿ ಜಿಲ್ಲಾಡಳಿತ ಜಿಲ್ಲಾ, ಜಿಲ್ಲಾ ಪಂಚಾಯತ್ ಯಾದಗಿರಿ, ಜಿಲ್ಲಾ ಆರೋಗ್ಯ ಕುಟುಂಬ ಇಲಾಖೆ ಯಾದಗಿರಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಸನಾಪುರ ಆರೋಗ್ಯ ಮತ್ತು ಕ್ಷೇಮಾ ಕೇಂದ್ರ ಲಕ್ಷ್ಮೀಪೂರ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ-22 ನಡೆಸಲಾಯಿತು.
ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಆಯೋಜಿಸಿದ ಮೇಳಕ್ಕೆ ಡಾ. ಅಲ್ಲಾವುದ್ಧೀನ್ ಅರಕೇರಿ ಚಾಲನೆ ನೀಡಿ ಮಾತನಾಡಿದರು. ಯಾವದೇ ರೋಗ ಕಂಡುಬಂದ ತಕ್ಷಣ ವೈದ್ಯರನ್ನು ಕಂಡು ಅವರಿಂದ ಚಿಕಿತ್ಸೆಯನ್ನು ಪಡೆಯಬೇಕು ಪ್ರತಿಯೊಬ್ಬರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕೆಂದು ಹೇಳಿದರು.
ಪ್ರತಿಯೊಬ್ಬರು ಅವಸರದ ಜೀವನ ನಡೆಸುತ್ತಿರುವದರಿಂದ ಹಾಗೂ ಧೂಮಪಾನ, ಮಧ್ಯಪಾನ ದುಶ್ಚಟಗಳಿಗೆ ಬಲಿಯಾಗುತ್ತಿರುವದರಿಂದ ಆರೋಗ್ಯದ ಬಗ್ಗೆ ಯಾವು ಗಮನಕೊಡುತ್ತಿಲ್ಲಾ ಇದ್ದರಿಂದಾಗಿ ಅನೇಕ ರೋಗ್ಯಗಳಿಗೆ ತುತ್ತಾಗುತ್ತಿದ್ದಾರೆ. ವೈದ್ಯರು ಹೇಳಿದ ಮಾತುಗಳಿಗೆ ಗಮನಕೊಟ್ಟು ಸಲಹೆ ಪಡೆಯಬೇಕು ಈಗಿನ ತಂತ್ರಜ್ಞಾನದಲ್ಲಿ ದೇಶ ಮುಂದುವರೆಯುತ್ತಿದೆ. ಆಸ್ಪತ್ರೆಗಳ ಸೌಲಭ್ಯ ಸಾಕಷ್ಟು ಇವೆ ಯಾರು ರೋಗಗಳಿಗೆ ನಿರ್ಲಕ್ಷ ಮಾಡಬಾರದೆಂದು ಹೇಳಿದರು.
ಈ ಮೇಳದಲ್ಲಿ 121 ರೋಗಿಗಳನ್ನು ತಪಾಸಣೆ ಮಾಡಿ ಕೆಲವು ಸಲಹೆಗಳನ್ನು ತಪಾಸಣೆ ವೇಳೆಯಲ್ಲಿ ಮೇಳದಲ್ಲಿ ಭಾಗವಹಿಸಿದಂತ ಗ್ರಾಮಸ್ಥರಿಗೆ ಹೇಳಿದರು. ಅಂಗನವಾಡಿ ಕಾರ್ಯಕರ್ತೆಯರು ಆಶಾಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…