ಸುರಪುರ: ಸದೃಢ ದೇಶಕ್ಕೆ ಭದ್ರ ಭೂನಾದಿ ಹಾಕುವಲ್ಲಿ ತಾಯಿ ಪ್ರಾತ್ರ ಪ್ರಮುಖವಾಗಿದೆ ಎಂದು ಹಸನಾಪುರ ವಲಯ ಮೇಲ್ವಿಚಾರಕಿ ಜಯಶ್ರೀ ಬಿರಾದರ್ ಹೇಳಿದರು.
ತಾಲೂಕ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಾದಗಿರಿ ಶಿಶು ಅಭಿವೃದ್ಧಿ ಯೋಜನೆ ಸುರಪುರ ಸಯೋಗದಲ್ಲಿ ಅರಕೇರಾ ಕೆ ಅಂಗನವಾಡಿ ಕೇಂದ್ರ ಚೌಡಮ್ಮ ದೇವಾಲಯದ ಆವರಣದಲ್ಲಿ ಬುಧುವಾರ ಆಯೋಜಿಸಿದ ಪಂಚಾಯತ್ ಮಟ್ಟದ ಪೆÇೀಷಣಾ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಅಂಗನವಾಡಿ ಕಾರ್ಯಕರ್ತೆಯರು ತಮ್ಮ ವ್ಯಾಪ್ತಿಯಲ್ಲಿ ಪ್ರತಿಯೊಂದು ಮನೆಗಳಿಗೆ ಭೇಟಿ ನೀಡಿ ಅಲ್ಲಿ ಗರ್ಭಿಣಿಯರು ತೆಗೆದುಕೊಳ್ಳಬಹುದಾದ ಎಚ್ಚರಿಕೆ ಕ್ರಮ ಹಾಗೂ ಮಕ್ಕಳ ಪಾಲನೆ-ಲಾಲನೆ ಮಾಡುವಲ್ಲಿ ಜಾಗೃತೆ ಮೂಡಿಸುವುದು ಅತ್ಯಂತ ಮುಖ್ಯ ಕರ್ತವ್ಯವಾಗಿದೆ. ಗರ್ಭಿಣಿಯರ ಆರೋಗ್ಯ ಮತ್ತು ಮಗುವಿನ ಆರೋಗ್ಯದ ಕಡೆಗೆ ಗಮನಕೊಡಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರಾದ ಸುನಿತಾ ತೇಲ್ಕರ್, ಮುನಿರಾಬೇಗಂ, ಜಯಶ್ರೀ, ನಾಗರತ್ನ, ಮಂಜುಶ್ರೀ, ಈಶ್ವರಮ್ಮ, ಸಾಬಮ್ಮ, ರಾಧಾಬಾಯಿ, ಗ್ರಾಮದ ಮುಖಂಡರು ಇತರರು ಇದ್ದರು
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…