ಕಲಬುರಗಿ: ನಗರದ ಮಾನಕರ್ ಲೇಔಟ್ನಲ್ಲಿರುವ ಶ್ರೀ ಹರಳಯ್ಯ ಭವನದಲ್ಲಿ ಜೇವರ್ಗಿ ತಾಲೂಕಿನ ಕಲಬುರಗಿ ನಿವಾಸಿಗಳ ಕ್ಷೇಮಾಭಿವೃದ್ದಿ ಸಂಘದ ಅಡಿಯಲ್ಲಿ ಜೇವರ್ಗಿ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತದ ೧೨ನೇ ವಾರ್ಷಿಕ ಮಹಾ ಸಭೆಯನ್ನು ಜಿಲ್ಲಾ ಸೌಹಾರ್ದ ಒಕ್ಕೂಟ ನಿಯಮಿತದ ಅಧ್ಯಕ್ಷ ಎಸ್.ಎಸ್.ಪಾಟೀಲ ಅವರು ಉದ್ಘಾಟಿಸಿದರು.
ಜೇವರ್ಗಿ ತಾಲೂಕಿನ ಕಲಬುರಗಿ ನಿವಾಸಿಗಳ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ವಿಜಯಕುಮಾರ ಧುದಗಿ, ಜೇವರ್ಗಿ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತದ ಅಧ್ಯಕ್ಷ ಬಸವರಾಜ ಜಿ.ಪಾಟೀಲ, ಉಪಾಧ್ಯಕ್ಷ ಬಸವರಾಜ ಎಂ.ಪಾಟೀಲ, ಆಡಳಿತ ಮಂಡಳಿಯ ಸದಸ್ಯರಾದ ಪಿ.ಎಸ್.ಮಾಲಿಪಾಟೀಲ, ಮಲ್ಲಿಕಾರ್ಜುನ್ ಕೆ. ಪಾಟೀಲ್, ಹುಲಿಕಂಠರಾಯ ಎಸ್.ಎಂ, ಶಾಂತಗೌಡ ಎನ್.ಪಾಟೀಲ, ಭೀಮರಾಯ ಪೂಜಾರಿ ಮದ್ರಿ, ಹಣಮಂತಪ್ಪಾ ಬಿರಾಳ, ಅಂಬಲಪ್ಪಾ ದೇಸಾಯಿ, ಶ್ರೀಪಾದ ಜೋಶಿ, ಖೈಸರ್ ಜಹಾನ್ ಶರೀನ್, ನಿರ್ಮಲ ಜಿ. ಸಿಕೇದ್, ತಾತಗೌಡ ಪಾಟೀಲ, ಅಶೋಕ ಹರವಾಳ ಹಾಗೂ ಸಿಬ್ಬಂದಿ ವರ್ಗದವರು ಇದ್ದರು.
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…
ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…