ಕಲಬುರಗಿ: ನಗರದ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದಲ್ಲಿ 53ನೇ ರಾಷ್ಟ್ರೀಯ ಸೇವಾ ಯೋಜನೆಯ ಸಂಸ್ಥಾಪನಾ ದಿನಾಚರಣೆ ಶನಿವಾರ ಆಚರಿಸಲಾಯಿತು.
ಮುಖ್ಯಅತಿಥಿಗಳಾಗಿ ಮಾತೋಶ್ರೀ ಗೋದುತಾಯಿದೊಡ್ಡಪ್ಪಅಪ್ಪ ಮಹಿಳಾ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ನೀಲಾಂಬಿಕಾ ಪೆÇಲೀಸ್ ಪಾಟೀಲ್ ಆಗಮಿಸಿ, ರಾಷ್ಟ್ರೀಯ ಸೇವಾ ಯೋಜನೆ ಮಹಾತ್ಮಗಾಂಧೀಜಿಯವರ ಕನಸಿನ ಕೂಸು.ಇದನ್ನು 2ನೇ ಅಕ್ಟೋಬರ್ 1969ರಂದು ಸ್ಥಾಪನೆಗೊಂಡಿತು.ಇದರಧ್ಯೇಯ ಮತ್ತು ಉದ್ದೇಶಗಳು ಯುವಕರಿಗೆ ಪೂರಕವಾಗಿವೆ. ಇದರಿಂದಯುವಶಕ್ತಿಯ ಬಳಕೆಯಾಗುವುದಲ್ಲದೇ ಅವರಿಗೆ ಸಮಾಜದಲ್ಲಿಯಾವರೀತಿಯಜೀವನ ಮಾಡಬೇಕುಎನ್ನುವುದು ಕಲಿಸುತ್ತದೆ.ಇದುಯುವಕರಲ್ಲಿ ಸಂಸ್ಕೃತಿ ಬಿತ್ತುವ ಸಂಸ್ಥೆಯಾಗಿದೆ ಎಂದರು.
ಮಹಾವಿದ್ಯಾಲಯದ ಪ್ರಾಂಶುಪಾಲರಾದಡಾ.ರಾಜೇಂದ್ರಕೊಂಡಾಅವರುಅಧ್ಯಕ್ಷೀಯ ಮಾತನಾಡಿದರು.ಶ್ರುತಿಕುಲ್ಕರ್ಣಿ ಪ್ರಾರ್ಥಿಸಿದರು.ರಾಷ್ಟ್ರೀಯ ಸೇವಾ ಯೋಜನೆಯಕಾರ್ಯಕ್ರಮ ಅಧಿಕಾರಿಗಳಾದ ಡಾ.ಮಹೇಶ ಗಂವ್ಹಾರ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು.ಇನ್ನೋರ್ವಅಧಿಕಾರಿಡಾ.ಶಾಂತಾ ಮಠ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು.ಐಶ್ವರ್ಯ ಮತ್ತು ಸಬಿಯಾ ನಿರೂಪಿಸಿದರು.ನಿಲೋಫರ್ ವಂದಿಸಿದರು.
ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…
ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…
ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…
ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…
ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…
ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…