ಭಾರತ ಜೋಡೋ ರಾಜ್ಯ ಯಾತ್ರಾ ಸಮಿತಿಗೆ ಅಲ್ಲಂಪ್ರಭು ಪಾಟೀಲ್ ನೇಮಕ

0
22

ಕಲಬುರಗಿ: ಕಾಂಗ್ರೆಸ್ ಪಕ್ಷದ ಮಹತ್ವಾಕಾಂಕ್ಷಿ ಭಾರತ ಜೋಡೋ ಯಾತ್ರೆಗೆ ರಾಜ್ಯದಲ್ಲಿ ಮಾಜಿ ಕೆಪಿಸಿಸಿ ಅಧ್ಯಕ್ಷ ಆರ್.ವಿ ದೇಶಪಾಂಡೆ ನೇತೃತ್ವದಲ್ಲಿ ರಚನೆಯಾಗಿರುವ ಪ್ರತ್ಯೇಕ ರಾಜ್ಯ ಯಾತ್ರಾ ಸಮಿತಿಗೆ ಕಲಬುರಗಿ ಕಾಂಗ್ರೆಸ್ ಮುಖಂಡ ಮಾಜಿ ಎಂಎಲ್‍ಸಿ ಅಲ್ಲಂಪ್ರಭು ಪಾಟೀಲ್ ಸದಸ್ಯರಾಗಿ ನೇಮಕಗೊಂಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here