ಬಿಸಿ ಬಿಸಿ ಸುದ್ದಿ

ಬ್ಯಾಂಕ್ ಅಧಿಕಾರಿಗಳಿಂದ ರೈತರಿಗೆ ಕಿರುಕುಳ ನಿಲ್ಲಬೇಕು: ಶಂಕರ ಕಟ್ಟಿಸಂಗಾವಿ

ಜೇವರ್ಗಿ: ಆಡಳಿತದಲ್ಲಿರುವ ಸರ್ಕಾರವು ರೈತರ ಹಾಗೂ ಸಾಮಾನ್ಯ ವರ್ಗದ ಜನರ ಬೇಡಿಕೆಗಳನ್ನು ಪರಿಗಣಿಸುತ್ತಿಲ್ಲ. ಅನವಶ್ಯಕವಾಗಿ ವಿದ್ಯುತ್ತಿನ ದರವನ್ನು ಹೆಚ್ಚಳ ಮಾಡುತ್ತಿರುವುದು ರೈತ ವಿರೋಧಿ ಪ್ರಜಾ ವಿರೋಧಿ ನೀತಿಯಾಗಿದೆ ಎಂದು ಜಿಲ್ಲಾ ಉಪಾಧ್ಯಕ್ಷರು ಜಾತ್ಯತೀತ ಜನತಾದಳ ಶಂಕರಕಟ್ಟಿ ಸಂಗಾವಿ ವಿರೋಧಿಸಿದ್ದಾರೆ.

ತಾಲೂಕಿನಲ್ಲಿ ರೈತರ ಬೇಡಿಕೆಗಳಿಗೆ ಸ್ಪಂದಿಸದ ಶಾಸಕರು ಹಾಗೂ ಜನಪ್ರತಿನಿಧಿಗಳು ಹೊಣಿಗೆಡಿತ ನೀತಿಯನ್ನು ಪ್ರದರ್ಶಿಸುತ್ತಿದ್ದು, ಪ್ರಗತಿ ಕಾಮಗಾರಿ ಹೆಸರಿನಲ್ಲಿ ಕಳಪೆ ಕಾಮಗಾರಿ ನಡೆಸುತ್ತಿದ್ದು ಸಾರ್ವಜನಿಕರಿಗೆ ಬಡ ರೈತರಿಗೆ ದಿಕ್ಕು ತೋಚದಂತಾಗಿದೆ ಎಂದು ಕಟ್ಟಿ ಸಂಗಾವಿ ಸರಕಾರದ ಹಾಗೂ ಶಾಸಕರ ಕ್ರಮವನ್ನು ತರಾಟೆಗೆ ತೆಗೆದುಕೊಂಡರು .

ರೈತರಿಗೆ ಬೆಳೆ ಪರಿಹಾರ ನೀಡಬೇಕು, ಸರ್ಕಾರಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಬೇಕು, ಕತ್ತಲಲ್ಲಿ ಮುಳುಗಿರುವ ಜೇವರ್ಗಿ ಪಟ್ಟಣದಲ್ಲಿ ಬೀದಿ ದೀಪದ ವ್ಯವಸ್ಥೆ ಆಗಬೇಕು, ಪಟ್ಟಣದ ಜನರಿಗೆ ಶುದ್ಧವಾದ ಕುಡಿಯುವ ನೀರು ಹಾಗೂ ಶೌಚಾಲದ ವ್ಯವಸ್ಥೆ ಕಲ್ಪಿಸಿಕೊಡಬೇಕು ಎನ್ನುವ ಪ್ರಮುಖವಾದ 10 ಬೇಡಿಕೆಗಳನ್ನು ಮುಂದಿಟ್ಟುಕೊಂಡು ಜೇವರ್ಗಿ ತಹಸೀಲ್ ಕಾರ್ಯಾಲಯದ ಎದುರು ಧರಣಿ ಸತ್ಯಾಗ್ರಹ ನಡೆಸಲಾಗುತ್ತದೆ ಎಂದು ತಿಳಿಸಿದರು.

emedialine

Recent Posts

ಬೀದಿ ಬದಿ ವ್ಯಾಪಾರಸ್ಥರಿಗೆ ಮೂಲಭೂತ ಸೌಕರ್ಯ ಒದಗಿಸಲು ಮೇಯರ್‍ ಗೆ ಮನವಿ

ಕಲಬುರಗಿ : ನಗರದ ಬೀದಿ ಬದಿಯಲ್ಲಿ ಕುಳಿತುಕೊಂಡು ವ್ಯಾಪಾರ ಮಾಡುತ್ತಿರುವ ವ್ಯಾಪಾರಸ್ಥರಿಗೆ ಈಗಾಗಲೇ ಪಾಲಿಕೆಯಿಂದ ನೀಡಿರುವ ಹಳೆ ಜೈಲ್ ಸೂಪರ…

38 mins ago

ನಾರಿ ನ್ಯಾಯ ಸಮ್ಮಾನ್ ಕಾರ್ಯಕ್ರಮ

ಕಲಬುರಗಿ: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹಾಗೂ…

47 mins ago

ಬಾಂಗ್ಲಾದೇಶದ ಹಿಂದೂಗಳ ಮೇಲೆ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ಶಹಾಬಾದ: ಬಾಂಗ್ಲಾದೇಶದ ಹಿಂದೂಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ಹಿಂಸಾತ್ಮಕ ದೌರ್ಜನ್ಯ, ಅತ್ಯಾಚಾರಗಳನ್ನು ಖಂಡಿಸಿ ವಿಶ್ವಹಿಂದೂ ಪರಿಷತ್ ವತಿಯಿಂದ ಮಂಗಳವಾರ ನಗರದ…

50 mins ago

ಹಿಂದುಳಿದ ಸಮುದಾಯಗಳ ಆಶಾಕಿರಣವಾಗಿದ್ದರು ದೇವರಾಜ ಅರಸ್

ಶಹಾಬಾದ: ಹಿಂದುಳಿದ ವರ್ಗಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ನಾನಾ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಹಿಂದುಳಿದ ಸಮುದಾಯಗಳ…

54 mins ago

ವೈದ್ಯೆಯ ಮೇಲಿನ ಅತ್ಯಾಚಾರ – ಕೊಲೆ ಖಂಡಿಸಿ ಎಐಡಿವೈಒ ಪ್ರತಿಭಟನೆ

ಶಹಾಬಾದ: ಕೊಲ್ಕತ್ತಾದ ಸರ್ಕಾರಿ ಆರ್. ಜಿ. ಕರ್ ವೈದ್ಯಕೀಯ ಕಾಲೇಜಿನ ಸ್ನಾತಕೋತ್ತರ ವೈಧ್ಯೆಯ ಮೇಲಿನ ಅತ್ಯಾಚಾರ ಕೊಲೆ ಹಾಗೂ ಪ್ರತಿಭಟನಾಕಾರರ…

57 mins ago

ಆ.25 ರಂದು ಹಟಗಾರ ಸಮಾಜ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ

ಕಲಬುರಗಿ: ನಗರದ ಪತ್ರಿಕಾ ಭವನದ ಸಾಂಸ್ಕøತಿಕ ಸಭಾಂಗಣದಲ್ಲಿ ಆ.25 ರಂದು ಬೆಳಗ್ಗೆ 10.30 ಗಂಟೆಗೆ ಗುಲಬರ್ಗಾ ಹಟಗಾರ ಸಮಾಜ ಅಭಿವೃದ್ಧಿ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420