ತಿಂಗಳ ಪರ್ಯಂತ ವಚನ ಸಾಹಿತ್ಯ ಮತ್ತು ಮಾನವ ಹಕ್ಕುಗಳು ವಿಶೇಷ ಕಾರ್ಯಕ್ರಮಕ್ಕೆ ಚಾಲನೆ

0
35

ಕಲಬುರಗಿ: ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ವತಿಯಿಂದ ತಿಂಗಳ ಪರ್ಯಂತವಾಗಿ ಹಮ್ಮಿಕೊಂಡಿರುವ ವಚನ ಸಾಹಿತ್ಯ ಮತ್ತು ಮಾನವ ಹಕ್ಕುಗಳು ವಿಶೇಷ ಕಾರ್ಯಕ್ರಮಕ್ಕೆ ಹೆಚ್.ಕೆ.ಇ.ಸಂಸ್ಥೆಯ ಬಾಲಕರ ಪಾಲಿಟೆಕ್ನಿಕ್ ಕಾಲೇಜಿನಲ್ಲಿಂದು ಶಸಾಪ ರಾಜ್ಯಾಧ್ಯಕ್ಷ ಅಪ್ಪಾರಾವ ಅಕ್ಕೋಣಿ ಚಾಲನೆ ನೀಡಿದರು.

ಪ್ರಿನ್ಸಿಪಾಲ್ ಜಯರಾಜ ಪಾಟೀಲ ಓಕಳಿ, ವಿಶ್ವಖ್ಯಾತಿಯ ಚಿತ್ರಕಲಾವಿದ ಡಾ.ಎ.ಎಸ್.ಪಾಟೀಲ, ಪರಿಷತ್ ಜಿಲ್ಲಾಧ್ಯಕ್ಷ ಪ್ರೊ.ಕುಪೇಂದ್ರ ಪಾಟೀಲ, ಡಾ.ಸುಜಾತಾ ಡಿ.ಪಾಟೀಲ, ಪರಿಷತ್ತಿನ ಡಾ.ಶರಣಬಸಪ್ಪ ವಡ್ಡನಕೇರಿ, ವಿಜಯಕುಮಾರ ತೇಗಲತಿಪ್ಪಿ, ಶಿವಾನಂದ ಮಠಪತಿ , ವಿಶ್ವನಾಥ ಮಂಗಲಗಿ ಸೇರಿ ಅನೇಕರು ಉಪಸ್ಥಿತರಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here