ಸಿದ್ಧಾರ್ಥ ಕಾನೂನು ಮಹಾ ವಿದ್ಯಾಲಯ: ಉಮರ್ ಜುನೈದಿಗೆ ಅತ್ಯುತ್ತಮ ವಿದ್ಯಾರ್ಥಿ ಪ್ರಶಸ್ತಿ

0
49

ಕಲಬುರಗಿ: ನಗರದ ಸಿದ್ಧಾರ್ಥ ಕಾನೂನು ಮಹಾ ವಿದ್ಯಾಲಯ ಕಾಲೇಜಿನಲ್ಲಿ ವಿದಾಯ ಕೂಟದಲ್ಲಿ ಕಾಲೇಜಿನ ವಿದ್ಯಾರ್ಥಿಗಳಾದ ಉಮರ್ ಜುನೈದಿ ಅವರು ವರ್ಷದ ಅತ್ಯುತ್ತಮ ವಿದ್ಯಾರ್ಥಿ ಎಂಬ ಪ್ರಶಸ್ತಿ ಮತ್ತು ಸುನಿಲ್ ಅವರಿಗೆ ವರ್ಷದ ವಿದ್ಯಾರ್ಥಿ ಪ್ರಶಸ್ತಿಯನ್ನು ನಗರ ಪೆÇಲೀಸ್ ಆಯುಕ್ತರಾದ ಡಾ.ವೈ.ಎಸ್.ರವಿಕುಮಾರ್ ಅವರು ವಿತರಿಸಿದರು. ಈ ಸಂದರ್ಭದಲ್ಲಿ ನಿವೃತ್ತ ಪ್ರಚಾರ್ಯ ನರೇಂದ್ರ ಬಡಶೇಷಿ, ಡಾ.ಎಸ್.ಚಂದ್ರಶೇಖರ ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here