ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಗೆ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಮುಖಂಡರು

0
45

ಕಲಬುರಗಿ: ಇಂದು ನಗರಕ್ಕೆ ಆಗಮಿಸಿದ ಭಾರತೀಯ ಜನತಾ ಪಕ್ಷದ ರಾಜ್ಯ ಉಸ್ತುವಾರಿಗಳಾದ ಅರುಣ್ ಸಿಂಗ್ ಅವರನ್ನು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ಡಾ. ಅಂಬಾರಾಯ ಅಷ್ಠಗಿ ವಿಮಾನ ನಿಲ್ದಾಣದಲ್ಲಿ ಹೂಗುಚ್ಛ ನೀಡಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ  ಕಲಬುರಗಿ ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶಿವರಾಜ್ ಪಾಟೀಲ್ ರದ್ದೆವಾಡಗಿ, ಗುವಿಗು  ವಿದ್ಯಾ ವಿಧಾಯಕ್ ಪರಿಷತ್ ಸದಸ್ಯರಾದ ರಾಜು ಕಗ್ಗನಮಡಿ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷರಾದ ಶಿವ ಅಷ್ಠಗಿ, ಬಿಜೆಪಿ ಮುಖಂಡ ಬಿ ರೇಣುಕಾಚಾರ್ಯ, ಧರ್ಮಣ್ಣ ಹುಂಪಳ್ಳಿ ಮರಗುತ್ತಿ, ನಾಗಣ್ಣ ದಂಡೋತಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here