ಆಟದಲ್ಲಿ ಶ್ರದ್ಧೆ ಇದಾಗ ಮಾತ್ರಗುರಿ ಮುಟ್ಟಲು ಸಾಧ್ಯ: ಸಜ್ಜನಶೆಟ್ಟಿ

ಕಲಬುರಗಿ: ವಿದ್ಯಾರ್ಥಿಗಳು ಪಾಠದಜೊತೆಗೆಆಟದಲ್ಲಿಕೂಡ ಭಾಗವಹಿಸಿ ಕ್ರೀಡೆಯಲ್ಲಿ ಶ್ರದ್ಧೆಇರಬೇಕುಅಂದಾಗ ಮಾತ್ರಗುರಿ ಮುಟ್ಟಲು ಸಾಧ್ಯ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಅವರದೇಆದ ಪ್ರತಿಭೆಗಳು ಹೊಂದಿರುತ್ತಾರೆ, ಬರವಣಿಗೆಯಲ್ಲಿಇರಬಹುದು, ಶಿಸ್ತಿನಲ್ಲಿ, ನಡೆ ನುಡಿಯಲ್ಲಿ, ಕ್ರೀಡೆಯಲ್ಲಿಇರಬಹುದು. ಮುಂತಾದ ಪ್ರತಿಭೆಗಳು ಹೊಂದಿರುತ್ತಾರೆಎಂದುಕನ್ನಡ ಸಾಹಿತ್ಯ ಪರಿಷತ್ತು ಕಲಬುರಗಿ ತಾಲೂಕು ಅಧ್ಯಕ್ಷರಾದ ಗುರುಬಸಪ್ಪ ಸಜ್ಜನಶೆಟ್ಟಿ ಹೇಳಿದರು.

ತಾಲ್ಲೂಕಿನ ಹೊನ್ನಕಿರಣಗಿಗ್ರಾಮದ ಶ್ರೀ ಶಿವಯೋಗಪ್ಪ ವಗ್ದರ್ಗಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಯಾದ ಮಲ್ಲಿಕಾರ್ಜುನತಂದೆ ಸಿದ್ದಪ್ಪ ಇರಬಾಅವರು ಕಲಬುರಗಿಯ ಚಂದ್ರಶೇಖರಕ್ರೀಡಾಂಗಣದಲ್ಲಿ ನಡೆದಜಿಲ್ಲಾ ಮಟ್ಟದಅಥ್ಲೆಟಿಕ್‍ಕ್ರೀಡೆಯಚಕ್ರಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದುರಾಜ್ಯ ಮಟ್ಟಕ್ಕೆಆಯ್ಕೆಯಾಗಿದ್ದಾರೆಎಂದು ಹೊನ್ನಕಿರಣಗಿಗ್ರಾಮದಲ್ಲಿಕನ್ನಡ ಸಾಹಿತ್ಯ ಪರಿಷತ್ತು ಕಲಬುರಗಿತಾಲೂಕು ವತಿಯಿಂದ ಸಾಧನೆಗೈದ ವಿದ್ಯಾರ್ಥಿಗೆ ಶಾಲು ಹೊದಿಸಿ ಸನ್ಮಾನಿಸಿ ಮಾತನಾಡಿದರು.

ಕೃಷಿ ವ್ಯವಸಾಯ ಸಹಕಾರ ಸಂಘದ ಮಾಜಿಅಧ್ಯಕ್ಷರಾದ ವಿಶ್ವನಾಥ ಹೀರೆಮಠ, ಬಸವರಾಜ ಹರಳಯ್ಯ ಹೈದ್ರಾ, ಗ್ರಾಮ ಪಂಚಾಯತಿ ಮಾಜಿಅಧ್ಯಕ್ಷರಾದ ಭಗವಂತಇರಬಾ, ಭೀಮರಾಯಕುಂಬಾರ, ಪರ್ವತಯ್ಯ ಮಠಪತಿ, ಶಿವಶರಣಪ್ಪ ಚೆನ್ನೂರ, ಅಂಬರೀಶಆತನೂರ, ಮಲ್ಲಪ್ಪ ಬಬಲಾದಿ, ಸರಕಾರಿ ಹಿರಿಯ ಶಾಲೆಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ.ಅಧ್ಯಕ್ಷ ಸಿದ್ದಪ್ಪ ಇರಬಾ, ಮಲ್ಕಪ್ಪಯಡ್ರಾಮಿ ಹಾಗೂ ಶಾಲೆಯ ಸಹಪಾಠಿಗಳು ಇದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420