ಕಲಬುರಗಿ: ನಗರದ ಐವಾನ್-ಇ-ಶಾಹಿ ಎದುರುಗಡೆ ಓಂ ಆಧ್ಯಾತ್ಯ ಕೇಂದ್ರ ಹಾಗೂ ಶ್ರೀ ರೇವಣಸಿದ್ದೇಶ್ವರ ಜ್ಯೋತಿಷ್ಯ ಕೇಂದ್ರದ ವತಿಯಿಂದ ನವರಾತ್ರಿ ಹಾಗೂ ವಿಜಯದಶಮಿಯ ನಿಮಿತ್ತ 10 ದಿನಗಳ ಪರ್ಯಂತ ಹಮ್ಮಿಕೊಳ್ಳಲಾದ ವಿಜೃಂಭಣೆಯ ದೇವಿಯ ಉತ್ಸವದ ಧಾರ್ಮಿಕ ಮತ್ತು ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಶ್ರೀನಿವಾಸ ಸರಡಗಿಯ ಶ್ರೀ ಡಾ.ಅಪ್ಪಾರಾವ ದೇವಿ ಮುತ್ಯಾ, ರಂಗಾಯಣ ನಿರ್ದೇಶಕ ಪ್ರಭಾಕರ ಜೋಶಿ, ಜೆಡಿಎಸ್ ಮುಖಂಡ ಕೃಷ್ಣಾ ರೆಡ್ಡಿ, ರೇವಣಸಿದ್ದಯ್ಯ ಸ್ವಾಮಿ ಕಲಗುರ್ತಿಮಠ, ಡಾ.ಬಸವರಾಜ ಕಲಗುರ್ತಿಮಠ ಇದ್ದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…