ಕಲಬುರಗಿ: ಪತ್ರಿಕಾ ಛಾಯಾಗ್ರಾಹಕರು ಹಾಗೂ ಕಲಬುರಗಿ ವೇಗ ವಾಹಿನಿ ಪತ್ರಿಕೆಯ ಸಪಾದಕರಾಗಿದ್ದ ಸುರೇಶ ಹಳ್ಳಿಖೇಡ ಇವರ ನಿಧನಕ್ಕೆ ಮಾಜಿ ಎಂಎಲ್ಸಿ ಅಲ್ಲಂಪ್ರಭು ಪಾಟೀಲ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ ನೀಡಿರುವ ಅವರು ಕಲಬುರಗಿ, ಯಾದಗಿರಿ ಹಾಗೂ ಸುತ್ತಲಿನ ಎಲ್ಲೇ ಮಹತ್ವದ ಸಭೆ- ಸಮಾರಂಭವಿದ್ದರೂ ಬಂದು ಫೆÇೀಟೋ ತಗೆದು ಎಲ್ಲಾಕೆ ವಿತರಿಸುವ ಸುರೇಶ ಸ್ನೇಹಜೀವಿಯಾಗಿದ್ದರು. ದಿ. ಧರಂಸಿಂಗ್ ಅವರ ಸಭೆ- ಸಮಾರಂಬಗಳ ಫೆÇೀಟೋ ಸುರಶ ನೀಡುತ್ತಿದ್ದರು.
ತಮ್ಮೊಂದಿಗೆ ತುಂಬ ಗೆಳೆತನ ಹೊಂದಿದ್ದರು. ತಮ್ಮ ಚುನಾವಣೆಯಲ್ಲಿ ಸಾಕಷ್ಟು ಫೆÇೀಟೋ ತೆಗೆದು ಸಹಾಯ- ಸಹಕಾರ ನೀಡಿದ್ದರು. ಸುರೇಶ ಅವರ ಅಕಾಲಿಕ ನಿಧನಕ್ಕೆ ಅವರ ಕುಟುಂಬ ತೀವ್ರ ದುಃಖದಲ್ಲಿದೆ. ಭಗವಂತ ಅವರಿಗೆ ದುಃಖ ಸಹಿಸುವ ಶಕ್ತಿ ದಯಪಾಲಿಸಲಿ ಎಂದು ಅಲ್ಲಂಪ್ರಭು ಪಾಟೀಲ್ ಪ್ರಾರ್ಥಿಸಿದ್ದಾರೆ.
ಕಲಬುರಗಿ; ಬಸವರಾಜ್ ಎಸ್ ಜಿಲಿ ಅಭಿಮಾನಿ ಬಳಗದ ವತಿಯಿಂದ ಡೆಪ್ಟಿ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಕೆ ಎಸ್ ಆರ್…
ರಾಯಚೂರು; ಮಾರ್ಕ್ಸ್ ಭವನದಲ್ಲಿ ಎಐಆರ್ಎಸ್ಒ ಕರ್ನಾಟಕ ರಾಜ್ಯ ಮಟ್ಟದ ಕಾರ್ಯಕರ್ತರ ಸಭೆಯನ್ನು ಯಶಸ್ವಿಯಾಗಿ ನಡೆಸಲಾಯಿತು. ಕಾರ್ಯಕರ್ತರ ಸಭೆಯಲ್ಲಿ, ಕೇಂದ್ರ ಸಂಘಟನಾ…
ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಶೋಧನಾ ವಿಭಾಗದ ವಿದ್ಯಾರ್ಥಿನಿ, ಶೈಲಜಾ ಶರಣಗೌಡ ಇವರು ಡಾ. ಶಾರದಾ ದೇವಿ ಎಸ್.…
ಕಲಬುರಗಿ; ಗ್ರಾಮೀಣ ಭಾಗದಲ್ಲಿ ಅನೇಕ ಜನ ಕಲಾವಿದರು ಹಗಲಿರುಳು ಸೇವೆಗೈದು ಜನಪದ ಉಳಿಸುವುದರೊಂದಿಗೆ ಸಮಾಜದ ಆಸ್ತಿಯಾಗಿದ್ದಾರೆ ಎಂದು ನ್ಯಾಯವಾದಿ ಹಣಮಂತರಾಯ…
ಕಲಬುರಗಿ: ಮಹಾನಗರ ಪಾಲಿಕೆ ವಾರ್ಡ್ ಸಂಖ್ಯೆ 15ರ ಫಿರದೋಸ್ ಕಾಲೋನಿ ಬಡಾವಣೆಯಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಸೈಯದ್ ಮಿರಾಜೊದ್ದೀನ್ ಕಾಶೀಪ್…
ಕಲಬುರಗಿ: "ನ್ಯಾಷನಲ್ ಅಪ್ರೆಂಟಿಸ್ಶಿಪ್ ಟ್ರೈನಿಂಗ್ ಸ್ಕೀಮ್ (ಓಂಖಿS) ಐಟಿಐ, ಪಿಯುಸಿ, ಡಿಪೆÇ್ಲೀಮಾ ಮತ್ತು ಪದವೀಧರರು ಸೇರಿದಂತೆ ತಾಂತ್ರಿಕ ಮತ್ತು ತಾಂತ್ರಿಕೇತರ…