kharge
ಕಲಬುರಗಿ: ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಹುದ್ದೆ ಚುನಾವಣೆಯಲ್ಲಿ ಕಲಬುರಗಿ ಧುರಿಣರು, ಹಿರಿಯ ಮುಖಡರು ಹಾಗೂ ಹಾಗೂ ರಾಜ್ಯಸಭಾ ವಿರೋಧ ಪಕ್ಷ ನಾಕ ಡಾ. ಮಲ್ಲಿಕಾರ್ಜುನ ಖರ್ಗೆಯವರನ್ನು ಕಣಕ್ಕಿಳಿಸುವಲ್ಲಿ ಪಕ್ಷ ಕೈಗೊಂಡ ತೀರ್ಮಾನವನ್ನು ಕಲಬುರಗಿ ಕಾಂಗ್ರೆಸ್ ಮುಖಂಡರಾದ ಮಾಜಿ ಎಂಎಲ್ಸಿ ಅಲ್ಲಂಪ್ರಭು ಪಾಟೀಲ್, ಶಾಸಕರು ಹಾಗೂ ವಿಧಾನಸಬೆ ವಿರೋಧ ಪಕ್ಷದ ಮುಖ್ಯ ಸಚೇತರಾದÀ ಡಾ. ಅಜಯ್ ಸಿಂಗ್, ಶಹಾಪುರ ಶಾಸಕರಾದ ಶರಣಬಸಪ್ಪ ದರ್ಶನಾಪುರ, ಕಾಂಗ್ರೆಸ್ ಮುಖಂಡರಾದ ಸೋಮಶೇಖರ ಗೋನಾಯಕ್, ನೀಲಕಂಠ ಮೂಲಗೆ, ಕಲಬುರಗಿ ಬ್ಲಾಕ್ ಕಾಂಗ್ರೆಸ್ನ ಲಿಂಗರಾಜ ತಾರಫೈಲ್, ಲಿಂಗರಾಜ ಕಣ್ಣಿ ಸ್ವಾಗತಿಸಿದ್ದಾರೆ.
ಈ ಕುರಿತಂತೆ ಹೇಳಿಕೆ ನೀಡಿರುವ ಅವರು ಡಾ. ಮಲ್ಲಿಕಾರ್ಜನ ಖರ್ಗೆಯವರು ಕಾಂಗ್ರೆಸ್ ಪಕ್ಷದ ಒಬ್ಬ ನಿಷ್ಠಾವಂತ ಕಾರ್ಯಕರ್ತರಾಗಿ ಕೆಲಸ ಮಾಡುತ್ತ ಬಂದವರು. ಅವರ ಪಕ್ಷ ನಿಷ್ಠೆಗೆ ಇದೀಗ ಪ್ರತಿಫಲ ದೊರಕಿದೆ. ಇದಕ್ಕಾಗಿ ತಾವೆಲ್ಲರೂ ಸೋನಿಯಾ ಗಾಂಧಿಯವರನ್ನು ಅಭಿನಂಇಸೋದಾಗಿಯೂ ಹೇಳಿದ್ದಾರೆ. ಖರ್ಗೆಯವರು ಪಕ್ಷನ್ನು ದೇಶವ್ಯಾಪಿ ಸಮರ್ಥವಾಗಿ ಮುನ್ನಡೆಸಿಕೊಂಡು ಹೋಗುತ್ತಾರೆಂದು ಈ ಮಖಂಡರೆಲ್ಲರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಡಾ. ಖರ್ಗೆಯವರು ಕಲಬುರಗಿಯವರು. ಕಳೆದ 50 ವರ್ಷದಿಂದ ಸಾರ್ವಜನಿಕ ಬದುಕಲ್ಲಿದ್ದವರು. ಶತಮಾನ ಕಂಡ ಕಾಂಗ್ರೆಸ್ ಪಕ್ಷಕ್ಕೆ ಡಾ. ಖರ್ಗೆಯವರ ಸಾರಥ್ಯ ಹೊಸ ಲವಲವಿಕೆ ತುಂಬುವಲ್ಲಿ ದೂಸ್ರಾ ಮಾತಿಲ್ಲವೆಂದು ಮಾಜಿ ಎಂಎಲ್ಸಿ ಅಲ್ಲಂಪ್ರಭು ಪಾಟೀಲ್ ಸೇರಿಂತೆ ಜಿಲ್ಲೆಯ ಕಾಂಗ್ರೆಸ್ ಮುಕಂಡರೆಲ್ಲರೂ ಅಭಿಪ್ರಾಪಟ್ಟಿದ್ದಾರೆ.
ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…
ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…
ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…
ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…
ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…