ಕಲಬುರಗಿ; ಮಹಾನಗರ ಪಾಲಿಕೆ- ಕಲಬುರಗಿ ಡೇ ನಲ್ಮ್ 2021-22 ಯೋಜನೆ ಅಡಿಯಲ್ಲಿ ಕೈಗೊಳ್ಳುವ ಕಾಮಗಾರಿ ಕೇಂದ್ರ ಬಸ್ ನಿಲ್ದಾಣದಿಂದ ಕಣ್ಣಿ ಮಾರುಕಟ್ಟೆ ವರೆಗೆ ಮಾರಾಟ ಮಳಿಗೆಗಳ ನಿರ್ಮಾಣ ಅಂದಾಜು ಮೊತ್ತ ರೂ.86.30 ಲಕ್ಷ ರೂ.ವೆಚ್ಚದ ಅಭಿವೃದ್ಧಿ ಕಾಮಗಾರಿ ಭೂಮಿ ಪೂಜೆಯನ್ನು ಶಾಸಕರು ಹಾಗೂ ಕೆಕೆಆರ್ ಡಿಬಿ ಅಧ್ಯಕ್ಷ ದತ್ತಾತ್ರೇಯ ಪಟೀಲ ರೇವೂರ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯೆ ವರ್ಷಾ ರಾಜೀವ ಜಾನೆ, ಬಿಜೆಪಿ ಮುಖಂಡ ಪ್ರಕಾಶ ಔರಾದಕರ್, ಕಣ್ಣಿ ಮಾರುಕಟ್ಟೆ ಅಧ್ಯಕ್ಷ ಬಸವರಾಜ ಚಟ್ಟಿ, ಉಪಾಧ್ಯಕ್ಷ ಮೈನೋದ್ದಿನ್ ಪಟೇಲ್, ಗುತ್ತಿಗೆದಾರ ಸೈಯದ್ ಇಸೂಫ್, ಕಾರ್ಯ ಪಾಲಕ ಅಭಿಯಂತ ಶಿವನಗೌಡ ಪಾಟೀಲ, ವಲಯ ಆಯುಕ್ತ ಮದನಿಕಾಂತ, ಸಮುದಾಯ ಸಂಘಟನಾ ಅಧಿಕಾರಿ ರೇಣುಕಾ ಕಾಬಾ ಇದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…