ಕಲಬುರಗಿ: ದೀರ್ಘ ಕಾಲ ಅನಾರೋಗ್ಯದಿಂದ ಬಳಲುತ್ತಿದ್ದ ವೇಗ ವಾಹಿನಿ ಪತ್ರಿಕೆಯ ಸುರೇಶ ಹಳ್ಳಿಖೇಡ ನಿಧನಕ್ಕೆ ಕಲ್ಯಾಣ ಕರ್ನಾಟಕ ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ಸರದಾರ ಪಟೇಲ್ ಪ್ರತಿಮೆ ಬಳಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಜಗನ್ನಾಥ ಸೂರ್ಯವಂಶಿ, ಗಣೇಶ ವಳಕೇರಿ, ಮಂಜುನಾಥ ನಾಲವಾರಕರ್, ಗೋಪಾಲ ನಾಟೀಕಾರ್, ದತ್ತು ಭಾಸಗಿ, ದತ್ತು ಅಯ್ಯಾಳಕರ್, ಮಲ್ಲಿಕಾರ್ಜುನ ಕಿಳ್ಳಿ, ಎಂ.ಎಸ್. ಪಾಟೀಲ್, ಆನಂದ ಕಪನೂರ್, ಶರಣು ಹೊಸಮನಿ ಸೇರಿದಂತೆ ಇನ್ನಿತರರಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…