ಕಲಬುರಗಿ: ಕರುನಾಡಿನ ಪ್ರೀತಿಯ ಅಪ್ಪು ಎಂದೇ ಪ್ರಸಿದ್ಧಿ ಪಡೆದ ಪರೋಪಕಾರಿ ಖ್ಯಾತ ಚಿತ್ರ ನಟ ಪುನೀತ್ ರಾಜಕುಮಾರ ಅವರನ್ನು ಮತ್ತು ಅವರು ಸಮಾಜಕ್ಕೆ ಕೊಟ್ಟ ಕೊಡುಗೆಯನ್ನು ಸ್ಮರಿಸುವ ನಿಟ್ಟಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿರುವ `ನಾಡಹಬ್ಬ-2022′ ದ ಸಡಗರ-ಸಂಭ್ರಮದಲ್ಲಿ ಅ.2 ರ ರವಿವಾರದಂದು ಸಾಯಂಕಾಲ 6.15 ಕ್ಕೆ ನಗರದ ಕನ್ನಡ ಭವನದಲ್ಲಿ `ದಸರಾ ಪುನೀತೋತ್ಸವ’ ಎಂಬ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದ್ದು, ಜತೆಗೆ ಅವರು ನಟಿಸಿದ ಕನ್ನಡ ಚಲನಚಿತ್ರಗಳಲ್ಲಿನ ಹಾಡುಗಳನ್ನು ಸಂಗೀತ ಕಲಾವಿದರಿಂದ ಪ್ರಸ್ತುತಪಡಿಸಲಿದ್ದಾರೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಕಾರ್ಯದರ್ಶಿ ಶಿವರಾಜ ಎಸ್.ಅಂಡಗಿ ತಿಳಿಸಿದ್ದಾರೆ.
ಅನೇಕ ಸಾಹಿತ್ಯ ಪ್ರೇಮಿಗಳಿಂದ ನೇತ್ರ ದಾನದ ವಾಗ್ದಾನವೂ ಸಹ ಇದೇ ಸಂದರ್ಭದಲ್ಲಿ ನಡೆಯಲಿದ್ದು, ಹೆಚ್ಚಿನ ಮಾಹಿತಿಗಾಗಿ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ -ಮೊ. 98803 49025 ಗೆ ಸಂಪರ್ಕಿಸಬಹುದು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…