ಕಲಬುರಗಿ: ನಗರದ ಕೋರಂಟಿ ಹನುಮಾನ ದೇವಸ್ಥಾನದ ಆವರಣದಲ್ಲಿ ಬಿಜೆಪಿ ದಕ್ಷಿಣ ಮಂಡಲ ವತಿಯಿಂದ ಸದಸ್ಯತಾ ಅಭಿಯಾನ ಕಾರ್ಯಕ್ರಮವನ್ನು ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಅವರು ಶನಿವಾರ ಚಾಲನೆ ನೀಡಿದರು.
ಬಿಜೆಪಿ ದಕ್ಷಿಣ ಮಂಡಲ ಸದಸ್ಯತಾ ಅಭಿಯಾನದ ಮಹೇಶ ರೆಡ್ಡಿ, ವಿಶ್ವನಾಥ ಸಾಲಿಮಠ, ರಾಜು ವಾಡೇಕರ, ಮಲ್ಲು ಉದನೂರ, ಮಹೇಶ ಚವ್ಹಾಣ, ಸುಂದರ ಕುಲಕರ್ಣಿ, ಅಪ್ಪು ಕಣಕಿ, ಮಹೇಶ ವಾಡೇಕರ, ಸಿದ್ದು ಪಾಟೀಲ್ ಇದ್ದರು.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…