ಸೌಹಾರ್ದ ಸಮಾಜಕ್ಕೆ ಬುದ್ಧ ಸಂದೇಶವೇ ಬುನಾದಿ: ಡಾ. ಮಲ್ಲಿಕಾರ್ಜುನ್ ಖರ್ಗೆ

ಬುದ್ಧ ವಿಹಾರದಲ್ಲಿ 66ನೇ ಧಮ್ಮಚಕ್ರ ಪ್ರವರ್ತನ ದಿನಾಚರಣೆ

ಕಲಬುರಗಿ:  ಸಮಾಜದಲ್ಲಿಎಲ್ಲರೂ ಸೌಹಾರ್ದಯುತವಾಗಿ ಬಾಳುವ ನಿಟ್ಟಿನಲ್ಲಿ ಮಹಾತ್ಮಾಗೌತಮಬುದ್ಧರ ಸಂದೇಶಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಮಾಜಿ ಸಚಿವ ಹಾಗೂ ರಾಜ್ಯಸಭೆ ಮಾಜಿ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ನುಡಿದರು.

ಇಲ್ಲಿನ ಸೇಡಂರಸ್ತೆಯಲಿರುವ ಬುದ್ಧ ವಿಹಾರದಲ್ಲಿಇಂದು 66ನೇ ಧಮ್ಮಚಕ್ರ ಪ್ರವರ್ತನ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ರಾಜ್ಯಸಭೆಯ ಮಾಜಿ ವಿರೋಧ ಪಕ್ಷದ ನಾಯಕ ಹಾಗೂ ಮಾಜಿಕೇಂದ್ರ ಸಚಿವ ಮಲ್ಲಿಕಾರ್ಜುನಖರ್ಗೆಅವರು ಬುದ್ಧ ಮೂರ್ತಿಗೆ ಪುಷ್ಪಾರ್ಷನೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಳಿಕ ಪೂಜ್ಯ ಭಂತೇಜಿಯವರು ಬುದ್ಧ ವಂದನೆ ಸಲ್ಲಿಸಿದರು. ಮಲ್ಲಿಕಾರ್ಜುನಖರ್ಗೆ ಹಾಗೂ ರಾಧಾಬಾಯಿಎಂ.ಖರ್ಗೆ ದಂಪತಿಗಳು ಪೂಜ್ಯ ಭಂತೇಜಿಯವರಿಗೆಚೀವರದಾನಕೈಗೊಂಡುಆತ್ಮೀಯವಾಗಿ ಸನ್ಮಾನಿಸಿದರು.

ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿಖ್ಯಾತ ಲೇಖಕಿ ಡಾ.ಎಚ್.ಎಸ್.ಅನುಪಮಾಅವರು ವಿಶೇಷ ಉಪನ್ಯಾಸ ನೀಡಿ, ಸಾಮ್ರಾಟ್ ಅಶೋಕ ಮತ್ತುಡಾ.ಬಾಬಾ ಸಾಹೇಬ ಅಂಬೇಡ್ಕರ್‍ಅವರುಇದೇ ವಿಜಯದಶಮಿಯಂದುಧ್ಮ್ಮ ದೀಕ್ಷಾ ಪಡೆದ ದಿನ ಇದೊಂದು ಪರಿವರ್ತನೆಯ ಕಾಲ. ಹೀಗಾಗಿ ಧಮ್ಮಚಕ್ರ ಪ್ರವರ್ತನ ದಿನ ಆಚರಿಸಲಾಗುತ್ತದೆಎಂದು ತಿಳಿಸಿದರು.

ಎಐಸಿಸಿ ವೀಕ್ಷಕರು ಹಾಗೂ ರಾಹುಲ್‍ಗಾಂಧಿಯವರರಾಜಕೀಯ ಕಾರ್ಯದರ್ಶಿ ಕೆ.ರಾಜು, ಮಾಜಿ ಸಚಿವಡಾ.ಶರಣಪ್ರಕಾಶ್ ಪಾಟೀಲ್, ಶಾಸಕರಾದರಹೀಂಖಾನ್, ಕಲಬುರಗಿಉತ್ತರ ವಿಧಾನಸಭಾಕ್ಷೇತ್ರದ ಶಾಸಕಿ ಕನೀಜ್ ಫಾತಿಮಾ, ವಿಧಾನ ಪರಿಷತ್ ಮಾಜಿ ಸದಸ್ಯರು ಹಾಗೂ ಸಿದ್ಧಾರ್ಥ ವಿಹಾರಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಮಾರುತಿರಾವ್ ಡಿ. ಮಾಲೆ, ಅಲ್ಲಮಪ್ರಭು ಪಾಟೀಲ್ ನೆಲೋಗಿ, ತಿಪ್ಪಣ್ಣಪ್ಪಕಮಕನೂರ್, ಮಾಜಿ ಶಾಸಕ ಬಿ.ಆರ್.ಪಾಟೀಲ್, ಜಿಲ್ಲಾ ಪಂಚಾಯತಿ ಮಾಜಿಉಪಾಧ್ಯಕ್ಷ ಸುಭಾಷ್‍ರಾಠೋಡ್,
ಖ್ಯಾತ ಸಾಹಿತಿಡಾ.ಎಚ್.ಎಸ್.ಅನುಪಮಾ, ಉದ್ಯಮಿಕೃಷ್ಣಾಜಿಕುಲಕರ್ಣಿ, ಕಾಂಗ್ರೆಸ್ ಮುಖಂಡರಾದ ನೀಲಕಂಠ ಮುಲಗೆ, ಡಾ.ಈಶ್ವರಇಂಗನ್, ಸೇರಿದಂತೆಇನ್ನಿತರರು ಪಾಲ್ಗೊಂಡಿದ್ದರು.

ನೆಲದ ಮರದಧ್ಯಾನ ಬಿಡುಗಡೆ: ಇದೇ ವೇಳೆ ಕರ್ನಾಟಕಕೇಂದ್ರೀಯ ವಿಶ್ವವಿದ್ಯಾಲಯದಕನ್ನಡ ಪ್ರಾಧ್ಯಾಪಕಅಪ್ಪಗೆರೆ ಸೋಮಶೇಖರಅವರು ಬರೆದಿರುವ ‘ನೆರಳು ಮರದಧ್ಯಾನ’ ಕೃತಿಯನ್ನು ಮಾಜಿಕೇಂದ್ರ ಸಚಿವ ಮಲ್ಲಿಕಾರ್ಜುನಖರ್ಗೆಯವರು ಲೋಕಾರ್ಪಣೆಗೊಳಿಸಿದರು. ಡಾ.ಈಶ್ವರಇಂಗನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ.ಎಂ.ಬಿ.ಕಟ್ಟಿ ನಿರೂಪಿಸಿದರು. ಉಪನ್ಯಾಸಕಡಾ.ಚಂದ್ರಶೇಖರದೊಡ್ಡಮನಿ ವಂದಿಸಿದರು.

ಸಮಾಜದ ಒಟ್ಟಾರೆ ಆರೋಗ್ಯವನ್ನು ನಿರೀಕ್ಷಿಸುವ ಪ್ರತಿಯೊಬ್ಬ ವ್ಯಕ್ತಿಗೂ ಬುದ್ಧನ ಸಂದೇಶಗಳನ್ನು ಪಾಲಿಸುವುದು ಅನಿವಾರ್ಯಎಂದು ಕಿವಿಮಾತು ಹೇಳಿದರು.

emedialine

Recent Posts

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ದೊಡ್ಡಮನಿ ನಿಧನ

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…

2 hours ago

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

14 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

15 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

16 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

16 hours ago

ಮಹಿಳಾ ಘಟಕದ ನೂತನ ಪದಾಧಿಕಾರಿಗಳ ನೇಮಕ

ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…

16 hours ago