ಕಲಬುರಗಿ; ಗಂಗಾನಗರದಲ್ಲಿ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಜೀರ್ಣೋದ್ದಾರ ಸಂಘದ ಹೊಸ ಸದಸ್ಯರ ಸೇರ್ಪಡೆ, ನೂತನ ಆಯ್ಕೆಯಾದ ಸದಸ್ಯರಿಗೆ ಗುರುತಿನ ಚೀಟಿ ಪತ್ರ ವಿತರಣೆ ಹಾಗೂ ವಿಜಯದಶಮಿ ಹಬ್ಬದ ನಿಮಿತ್ತ ಕಲ್ಯಾಣ ಮಂಟಪಕ್ಕೆ ಬೆಕಾಗುವ ಅಡುಗೆ ಸಾಮಾನುಗಳ ಪೂಜೆಯನ್ನು ಸಂಘದ ಅಧ್ಯಕ್ಷ ರಾಯಪ್ಪ ಹೋನಗುಂಟಿ ಅವರು ರಿಬ್ಬನ ಕತ್ತಿರಿಸುವ ಮೂಲಕ ನೆರೆವೇರಿಸಿದರು.
ಉಪಾಧ್ಯಕ್ಷ ದತ್ತು ಹೊನ್ನಳ್ಳಿ, ಪ್ರಧಾನ ಕಾರ್ಯದರ್ಶಿ ಶಾಂತಪ್ಪ ಕೂಡಿ, ಸೂರ್ಯಕಾಂತ ಚರಪಳ್ಳಿ, ಪ್ರಕಾಶ ಕಮಕನೂರ, ಶಿವಾನಂದ ಹೋನಗುಂಟಿ, ಚಿದಾನಂದ ಹೋನಗುಂಟಿ, ಸಂತೋಷ ಬೇಣ್ಣೂರ, ಶರಣು ಕೂಡಿ, ಬಸವರಾಜ ಮಳ್ಳಿ, ಅಶೋಕ ಬಿದನೂರ, ಮಹೇಶ, ಮಲ್ಲಿಕಾರ್ಜುನ ಬುಳ್ಳೂರಿಗಿ, ಆನಂದ ಹೇರೂರ, ಶರಣು ಕೌವಲಗಿ, ಮಲ್ಲು ಭರತೂರ, ಅರುಣಕುಮಾರ ಕೂಡಿ ಹಾಗೂ ಬಡಾವಣೆಯ ಮುಖಂಡರು ಇದ್ದರು.
ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…
ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…
ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…
ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…
ಕಲಬುರಗಿ: ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜರ್ ಆಲಂ ಖಾನ್ ಇವರ ಅಧ್ಯಕ್ಷತೆಯಲ್ಲಿ ನಗರದ ಬಿಲ್ಡರ್ಸ್ ಡೆವಲಪರ್ಸ್ ಮತ್ತು ವಿನ್ಯಾಸದ ಮಾಲೀಕರವರೊಂದಿಗೆ…