ಕಲಬುರಗಿ; ನಗರದ ಎಸ್.ಎಂ.ಪಂಡಿತ ರಂಗ ಮಂದಿರದಲ್ಲಿ ಕರ್ನಾಟಕ ನೃತ್ಯ ಸಂಗೀತ ಕಲಾ ಸಂಸ್ಥೆ ವತಿಯಿಂದ ಕಲಬುರಗಿ ಜಾನಪದ ಉತ್ಸವ 2022ರ ಕಾರ್ಯಕ್ರಮವನ್ನು ಶ್ರೀ ಅವಧೂತ ನಾಗಲಿಂಗ ಶರಣರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಹಣಮಂತ ಭೋಧನಕರ್, ಕಾರ್ಯಕ್ರಮ ಆಯೋಜಕ ಹಾಗೂ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಮುತ್ತಣ್ಣ ಭಾಗೋಡಿ, ನವಿನ್ ಕುಲಕರ್ಣಿ, ಅಮೃತ ಪಾಟೀಲ, ಸಚೀನ ಪರಹತಾಬಾದ, ದತ್ತು ಹೈಯಾಳಕರ್, ಭೀಮರಾಯ ಕಂದಳ್ಳಿ, ಅಕ್ಷಯ (ಯಂಕಪ್ಪ), ಜ್ಯೋತಿ ಅಕ್ಷಯ್, ಬಿ.ವಿ.ಪಾಟೀಲ ಜಿಡಗಾ, ರಾಮು ಡಿಗ್ಗಿ, ಶರಣು ಮಠಪತಿ, ಜಾವಿದ, ಮರೇಪ್ಪ ರತ್ನಡಗಿ, ಕಾಶಿಬಾಯಿ ಗುತ್ತೇದಾರ, ಜಾನಕಿ ನಂದುರಕರ್ ಇದ್ದರು.
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…