ಜೇವರ್ಗಿ: ಬಿಜೆಪಿ ನಾಯಕರಿಗೆ ಎಸ್ಸಿ ಎಸ್ಟಿ ಮೀಸಲಾತಿ ಸಂಭ್ರಮಾಚರಣೆ ಮಾಡುವ ಯಾವುದೇ ನೈತಿಕತೆ ಇರುವುದಿಲ್ಲ ಎಂದು ವೆಂಕಟೇಶ್ ಡಿ ನಾಯಕ್ ಇಜೇರಿ ಪತ್ರಿಕೆ ಪ್ರಕಟಣೆ ಮೂಲಕ ಹೇಳಿದರು.
ಹೋರಾಟದ ಸ್ಥಳಕ್ಕೆ ಜೇವರ್ಗಿಯ ಯಾವುದೇ ಬಿಜೆಪಿಯ ಮುಖಂಡರು ಭೇಟಿ ಕೊಟ್ಟಿರುವುದಿಲ್ಲ. ಕೋನೆ ಪಕ್ಷ ಒಂದು ಹೇಳಿಕೆಯನ್ನು ನೀಡುವ ಗೋಜಿಗೆ ಹೋಗಿಲ್ಲ,ಇಲ್ಲಿ ತೋರಿಕೆಗೆ ಸಂಭ್ರಮಾಚರಣೆ ಸರಿಯಲ್ಲ. ಪ್ರಚಾರಮಾಡಿ ಜಂಭ ಕೊಚ್ಚಕೋಳ್ಳುವುದು, ಮಿಸಲಾತಿ ದೋರೆತ ನಂತರ ತೋರಿಕರ ಮಾಡುವ ನೈತಿಕತೆ ಇಲ್ಲಿನ ಮುಖಂಡರಿಗೆ ಇರುವುದಿಲ್ಲ ಎಂದು ಅವರು ಹೇಳಿದರು.
ಈ ಹೋರಾಟದ ರೂವಾರಿ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಯವರು ಸುಮಾರು 241 ದಿನಗಳ ಹೋರಾಟಕ್ಕೆ ಮಣಿದು ಸರ್ಕಾರ ಮೀಸಲಾತಿ ಕಲ್ಪಿಸಿದ್ದು ಅದಕ್ಕಾಗಿ ಶ್ರೀಗಳಿಗೆ ಸಮಸ್ತ ಕರ್ನಾಟಕದ ಶೋಷಿತ ಸಮುದಾಯಗಳ ಪರವಾಗಿ ಕೋಟಿ ಕೋಟಿ ನಮನ ಸಲ್ಲಿಸುವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…