ಹಿರಿಯ ಪತ್ರಕರ್ತ ಸುಭಾಷ್ ಬಣಗಾರಗೆ ಸನ್ಮಾನ

0
24

ಸುರಪುರ: ರಂಗಂಪೇಟೆಯ ಬಸವ ಪ್ರಭು ವಿದ್ಯಾವರ್ಧಕ ಸಂಸ್ಥೆಯ ಬಸವ ಪ್ರಭು ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಭಾನುವಾರದಂದು ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ೨೫ ವರ್ಷ ಸೇರಿದಂತೆ ಮಾಧ್ಯಮ ಕ್ಷೇತ್ರದಲ್ಲಿ ಕಳೆದ ಮೂವತ್ತು ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಕಲ್ಯಾಣ ಕರ್ನಾಟಕ ಸುವರ್ಣ ಮಹೋತ್ಸವದ ಅಂಗವಾಗಿ ಮುಖ್ಯಮಂತ್ರಿಯಿಂದ ಸನ್ಮಾನಿತರಾದ ಸುಭಾಷ್ ಬಣಗಾರ ಅವರನ್ನು ಸಂಸ್ಥೆಯ ಅಧ್ಯಕ್ಷ ಪ್ರಕಾಶ್ ಅಂಗಡಿ ಸನ್ಮಾಸಿದರು.

ಈ ಸಂದರ್ಭದಲ್ಲಿ ಪ್ರಕಾಶ್ ಬಣಗಾರ,ನವೀನ್ ಕುಮಾರ್ ಜೂಜಾರೆ, ಪ್ರವೀಣ್ ಜಕಾತಿ, ಸಿದ್ದಪ್ರಸಾದ್ ಪಾಟೀಲ ಅವರು ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here