ಬಿಸಿ ಬಿಸಿ ಸುದ್ದಿ

ಗೊಂಡ ಸಮುದಾಯ ಎಸ್.ಟಿಗೆ ಸೇರಿಸಲು ಒತ್ತಾಯ

ಕಲಬುರಗಿ: ಬೀದರ, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯಲ್ಲಿರುವ ಗೊಂಡ ಸಮುದಾಯವನ್ನು ಕುರುಬ ಎಂದು ಪರಿಗಣಿಸಿ ಎಸ್‍ಟಿಗೆ ಸೇರ್ಪಡೆ ಮಾಡಬೇಕು ಎಂದು ಗೊಂಡ ಕುರುಬ ಎಸ್.ಟಿ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಮಹಾಂತೇಶ ಎಸ್. ಕೌಲಗಿ ಒತ್ತಾಯಿಸಿದರು.

ಈ ಕುರಿತು 1996 ರಲ್ಲಿ ಬೀದರ್‍ಜಿಲ್ಲೆಗೆ ಸಂಬಂಧಿಸಿದಂತೆ ಮತ್ತು 1997 ಅವಿಭಜಿತ ಕಲಬುರಗಿ ಜಿಲ್ಲೆಗೆ ಸಂಬಂಧಿಸಿದಂತೆ ಅಂದಿನ ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಲಾಗಿತ್ತು. ಅದೇ ರೀತಿಯಾಗಿ ಧಾರವಾಡ ವಿಶ್ವವಿದ್ಯಾಲಯದಿಂದ ಗೊಂಡ ಪರ್ಯಾಯ ಪದ ಕುರುಬ ಇದರ ಕುರಿತು ಕುಲಶಾಸ್ತ್ರೀಯ ಅಧ್ಯಯನವನ್ನು ಮಾಡಿಸಿ, ಪರಿಶಿಷ್ಟ ವರ್ಗಗಳ ಸಂಶೋಧನಾ ಸಂಸ್ಥೆ ಮೈಸೂರುಇವರ ಮುಖಾಂತರ ವರದಿ ಸಿದ್ದಪಡಿಸಿ 2014 ರಲ್ಲಿ ಮತ್ತೊಮ್ಮೆ ಸಚಿವ ಸಂಪುಟದಲ್ಲಿಒಪ್ಪಿಗೆ ನೀಡಿಕೇಂದ್ರಕ್ಕೆ ಕಳುಹಿಸಿಕೊಡಲಾಗಿತ್ತು ಎಂದು ಬಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕೇಂದ್ರಕ್ಕೆ ವರದಿ ಸಲ್ಲಿಸಿದ 8 ವರ್ಷಗಳು ಕಳೆದರೂ ಸಹ ಇದನ್ನುಇನ್ನೂವರೆಗು ಪರಿಗಣೀಸದೆಇದ್ದದ್ದು ಮೂರುಜಿಲ್ಲೆಯಗೊಂಡ ಸಮುದಾಯದಜನರು ಆಕ್ರೋಶವ್ಯಕ್ತಪಡಿಸಿದ್ದಾರೆ.

ಈ ಕಾರಣಕ್ಕಾಗಿಇದೇ ನವ್ಹೆಂಬರ, ಡಿಸೆಂಬರ ತಿಂಗಳಲ್ಲಿ ಸಂಸತ್ತುಅಧಿವೇಶನದಲ್ಲಿ ಮೂರುಜಿಲ್ಲೆಯಲ್ಲಿರುವಗೊಂಡ ಪರ್ಯಾಯ ಪದಕುರುಬ ಸಮುದಾಯಎಂದು ಪರಿಗಣಿಸುವಂತೆ ಮುಖ್ಯಂಮತ್ರಿಗಳು ಕೇಂದ್ರದ ಮೇಲೆ ಒತ್ತಡ ಹೇರಬೇಕು.ಇಲ್ಲವಾದರೆ ಮೂರು ಜಿಲ್ಲೆಗಳಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆಎಂದು ತಿಳಿಸಿದರು.ಮಲ್ಲಿಕಾರ್ಜುನ ಪೂಜಾರಿ, ನಿಂಗಪ್ಪ ಹೇರೂರ, ಎಸ್. ಎಸ್‍ಕಮಠಾಣ, ರೇವಣಸಿದ್ದಪ್ಪ ಮುಗಟಿ, ಸಿದ್ದಪ್ಪ ರುಸ್ತಾಂಪುರಎಸ್.ಎಸ್‍ಕೆಸರಟ್ಟಿಇದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

7 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

7 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

9 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

9 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

9 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

10 hours ago