ಕಲಬುರಗಿ : ನಗರದ ಜೆಡಿಎಸ್ ಕಚೇರಿಯಲ್ಲಿ ಲೋಕನಾಯಕ ಜಯಪ್ರಕಾಶ ನಾರಾಯಣ ಅವರ ಜನ್ಮದಿನವನ್ನು ಜಿಲ್ಲಾಧ್ಯಕ್ಷ ಸುರೇಶ ಮಹಾಗಾಂವಕರ್ ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.
ಮುಖಂಡರಾದ ರಾಮಚಂದ್ರ ಅಟ್ಟೂರ, ಡಾ.ಸಿದ್ದಣ್ಣ ಪಾಟೀಲ, ನರಸಯ್ಯ ಗುತ್ತೇದಾರ, ವಲ್ಸನ್ ಕುಮಾರ, ಶಂಕರ ಕಟ್ಟಿಸಂಗಾವಿ, ಶಿವಾನಂದ ದ್ಯಾಮಗೊಂಡ, ಭವಾನಿ ವಳಕೇರಿ, ಪಾರ್ವತಿ ಪುರಾಣಿಕ, ಮಹಾದೇವಿ ಕೆಸರಟಗಿ, ಅಕ್ತರ ಪರವಿನ್, ನಾಡಗೌಡ, ಸುನೀತಾ ಕೋರವಾರ, ಉಬೆದುಲ್ಲಾ, ಮಸಿಯೋದ್ದಿನ್ ಕಲ್ಯಾಣಿ, ರಾಜಕುಮಾರ ಬಡದಾಳ, ಹಣಮಂತ ಕಂದಳ್ಳಿ, ಸುನೀಲ ಗಾಜರೆ, ವಿಜಯಕುಮಾರ ಚಿಂಚನಸೂರ, ಸೈಯದ್ ಜಾಕೀರ್ ಹುಸೇನ್, ಶ್ರೀನಿವಾಸ ಜಮಾದಾರ, ಸರ್ವರಖಾನ್, ಮಹಮ್ಮದ್ ಅಜರ್, ಇಫ್ತಿಕಾರ ಗಿರಿಣಿ ಅವರು ಸೇರಿದಂತೆ ಹಲವಾರು ಮುಖಂಡರು ಪಾಲ್ಗೊಂಡರು.
ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಆಲೂರು ನಿವಾಸಿ ಹಾಗೂ ಕಲಬುರಗಿ ಡಯಟ್ ಹಿರಿಯ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಹಣಮಂತರಾವ್ ನಾಟೀಕಾರ(53)…
ರಾಷ್ಟ್ರೀಯ ವೈದ್ಯಕೀಯ ಆಯೋಗದ ಅಧ್ಯಕ್ಷರಿಗೆ ಪತ್ರ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ.15ರಷ್ಟು ಎನ್ ಆರ್ ಐ ಕೋಟಾ ಕೊಡಿ 508…
ಭಾಗ್ಯ ವಂತಿ ದೇವಸ್ಥಾನ ಅಭಿವೃದ್ಧಿ ಘತ್ತರಗಾಕ್ಕೆ ಬಂದು ಕಣ್ತೆರೆದು ನೋಡಲಿ ಕಲಬುರಗಿ: ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಹಿಂದಿನ ಕಲಬುರಗಿ…
ಸುರಪುರ:ಪಟ್ಟಣದ ಉಪ ಕಾರಾಗೃಹಕ್ಕೆ ಜಿಲ್ಲಾ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉಪ…
ಸುರಪುರ:ಕರ್ನಾಟಕ ರಂಗಕ್ಷೇತ್ರಕ್ಕೆ ಹಿರಿಯ ನಾಟಕಕಾರರಾಗಿದ್ದ ಸಿ.ಜಿ.ಕೆ ಅವರ ಕೊಡುಗೆ ಅಪಾರವಾಗಿದೆ ಎಂದು ಸಗರನಾಡು ಸೇವಾ ಪ್ರತಿಷ್ಠಾನ ಅಧ್ಯಕ್ಷ ಪ್ರಕಾಶ ಅಂಗಡಿ…
ಸುರಪುರ: ಮೇರು ಸಾಹಿತಿ ಡಾ.ಕಮಲಾಹಂಪನಾ ಅವರ ಕೃತಿಗಳನ್ನು ಓದುವದು ಹಾಗೂ ಆ ಕೃತಿಗಳು ಸಾಮಾನ್ಯ ಜನರಿಗೆ ಸಿಗುವಂತೆ ಮಾಡುವದು ಇಂದಿನ…