ಆಳಂದ: ತಾಲ್ಲೂಕಿನ ಮಾಡ್ಯಾಳ್ ಗ್ರಾಮದಜೆಪಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಸಮಾಜವಾದಿ ನೇತಾರಜಯಪ್ರಕಾಶ್ ನಾರಾಯಣಜಯಂತಿ ಮಂಗಳವಾರ ಹಮ್ಮಿಕೊಳ್ಳಲಾಗಿತ್ತು. ಭಾವಚಿತ್ರದ ಪೂಜೆಯನ್ನುಊರಿನಗಣ್ಯರಾದ ಶರಣಬಸಪ್ಪ ಕಲಶೆಟ್ಟಿ ನೆರವೇರಿಸಿದರು.

ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಸ್ಥಾಪಕರು ಹಾಗೂ ಕಲಬುರ್ಗಿ ನಗರಅಭಿವೃದ್ಧಿ ಪ್ರಾಧಿಕಾರದ ಮಾಜಿಅಧ್ಯಕ್ಷ ಶ್ಯಾಮರಾವ್ ಪ್ಯಾಟಿ ಮಾತನಾಡಿ, ಜೆಪಿ ಅವರು ಸಂಪೂರ್ಣಕ್ರಾಂತಿಯ ಮೂಲಕ ದೇಶದರಾಜಕೀಯಚಿತ್ರಣವನ್ನೇ ಬದಲಾಯಿಸಿದ ಮಹಾನ್ ವ್ಯಕ್ತಿ.ಸ್ವಾತಂತ್ರ ಹೋರಾಟಗಾರರು, ಮಹಾತ್ಮಗಾಂಧೀಜಿಯ ಸಲಹೆಗಾರರು, ಸಮಾಜವಾದದ ಪರಿಕಲ್ಪನೆ ಹೊಂದಿದ್ದಜೆಪಿಯವರು ಆಳುವವರಿಗೆ ಕೇಳುವವರು ಇರುವುದು ಸಂವಿಧಾನದ ಹಕ್ಕು ಎಂದು ಪ್ರತಿಪಾದಿಸುತ್ತಿದ್ದರುಎಂದು ಹೇಳಿದರು.

ಜೆಪಿ ಅವರನ್ನು ಬಹಳ ಹತ್ತಿರದಿಂದತುರ್ತು ಪರಿಸ್ಥಿತಿ ಸಂದರ್ಭದಲ್ಲಿ ನೋಡಿದ್ದೆ.ನಾನು ಕೂಡ ಸೆರೆಮನೆ ವಾಸ ಅನುಭವಿಸಿದ್ದೇನೆ. ಜೆಪಿಯವರು ವಿದ್ಯಾರ್ಥಿಗಳ ಹಾಗೂ ಯುವಕರ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು.ಅವರಕ್ರಾಂತಿಯಿಂದದೇಶದ ಪ್ರಧಾನ ಮಂತ್ರಿಯಾಗಿದ್ದಇಂದಿರಾಗಾಂಧಿಯವರನ್ನು ಮನೆಗೆ ಕಳುಹಿಸಿ ಮೊರಾರ್ಜಿದೇಸಾಯಿಅವರನ್ನುದೇಶದ ಪ್ರಧಾನಮಂತ್ರಿಯಾಗಿ ಮಾಡಿದಕೀರ್ತಿಜೆಪಿ ಅವರಿಗೆ ಸಲ್ಲುತ್ತದೆಎಂದು ಉಲ್ಲೇಖಿಸಿದರು.

ಮುಖ್ಯ ಅತಿಥಿಗಳಾಗಿ ಶರಣಬಸಪ್ಪಕಲ್ಶೆಟ್ಟಿ, ಸಂತೋಷ್‍ಕುಮಾರ್, ಕಿರಣ್‍ಕುಮಾರ್, ಅರವಿಂದ್ ಮೇತ್ರಿ ಮುಖ್ಯ ಗುರುಗಳಾದ ಆರತಿ ಬೆಳಮಗಿ, ಶರಣಮ್ಮ ನಾಸಿ ಆಗಮಿಸಿದ್ದರು.ಶರಣಬಸಪ್ಪಉಪ್ಪಿನ್ ಸ್ವಾಗತಿಸಿದರು.ರಾಜಶೇಖರ ಬಿರಾದಾರ ವಂದಿಸಿದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

4 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

20 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

21 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

22 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420