ಸುರಪುರ: ನಗರದ ಗೋಲ್ಡನ್ ಕೇವ್ ಬುದ್ಧ ವಿಹಾರದಲ್ಲಿ ಹಮ್ಮಿಕೊಂಡಿದ್ದ ಬೌದ್ಧ ಧಮ್ಮ ದೀಕ್ಷೆ ಕಾರ್ಯಕ್ರಮದಲ್ಲಿ ಸುಮಾರು 127 ಕುಟುಂಬಗಳು ಬೌಧ್ಧ ಧಮ್ಮ ಸ್ವೀಕರಿಸಿದರು.
ಬೌಧ್ಧ ಧಮ್ಮ ದೀಕ್ಷೆ ಪಡೆದ ಎಲ್ಲರಿಗೂ ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ವರಜ್ಯೋತಿ ಬಂತೇಜಿ ಹಾಗೂ ಎಲ್ಲಾ ಬಿಕ್ಕುಗಳು ಮತ್ತು ರಮಾತಾಯಿ ಅಂಬೇಡ್ಕರ್ ಅವರು ಬೌಧ್ಧ ಧಮ್ಮ ದೀಕ್ಷೆಯ ಪ್ರಮಾಣ ಪತ್ರವನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ವೆಂಕಟೇಶ ಹೊಸ್ಮನಿ,ರಾಹುಲ್ ಹುಲಿಮನಿ,ಮಾಳಪ್ಪ ಕಿರದಹಳ್ಳಿ,ಭಿಮರಾಯ ಸಿಂದಗೇರಿ,ವೆಂಕಟೇಶ ಸುರಪುರ,ಸಾಯಿಬಣ್ಣ ಹೊಸ್ಮನಿ,ಶ್ರೀಮಂತ ಚಲುವಾದಿ,ಹಣಮಂತ ತೇಲ್ಕರ್,ಆದಪ್ಪ ಹೊಸ್ಮನಿ,ನಾಗಣ್ಣ ಕಲ್ಲದೇವನಹಳ್ಳಿ,ರಾಜು ದೊಡ್ಮನಿ ಶಖಾಪುರ,ಮಲ್ಲು ಮುಷ್ಠಳ್ಳಿ,ಹುಲಗಪ್ಪ ದೇವತ್ಕಲ್,ವೀರಭದ್ರಪ್ಪ ತಳವಾರಗೇರ ಸೇರಿದಂತೆ ಅನೇಕರಿಗೆ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಬುದ್ಧ ಘೋಷ್ ದೇವೆಂದ್ರ ಹೆಗ್ಗಡೆ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…