ಟಿಪ್ಪು ವಿರೋಧಿ ಬಿಜೆಪಿ ಕ್ರಮ ಖಂಡಿಸಿ 6 ರಂದು ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

0
169

ಜೇವರ್ಗಿ: ದೇಶದ ಪ್ರಪ್ರಥಮ ಸ್ವಾತಂತ್ರ್ಯ ಹೋರಾಟಗಾರ ಹಜರತ್ ಟಿಪ್ಪು ಸುಲ್ತಾನ್ ರವರ ಜಯಂತ್ಯುತ್ಸವವನ್ನು ರಾಜ್ಶ ಸರಕಾರ ರದ್ದುಗೊಳಿಸಿದ ಕ್ರಮ ಹಾಗೂ ಬಿಜೆಪಿಯ ದುರಾಡಳಿತ ನೀತಿಯನ್ನ ಖಂಡಿಸಿ ತಾಲೂಕಿನ ಯುವ ಕಾಂಗ್ರೆಸ್ ಸಮಿತಿ ಖಂಡಿಸಿ ಮಂಗಳವಾರ ಬೆಳಿಗ್ಗೆ 10:30ಕ್ಕೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಸಮಿತಿ ತಿಳಿಸಿದೆ.

ಈ ವೇಳೆ ಕಾಂಗ್ರೆಸ್ ಪಕ್ಷದ ತಾಲೂಕ ಕಚೇರಿಯಿಂದ ವಿಧಾನಸೌಧದವರೆಗೆ ಪ್ರತಿಭಟನೆ ನಡೆಯಲಿದ್ದು. ಸಮಸ್ತ ಯುವ ಕಾಂಗ್ರೆಸ್ ಮುಖಂಡರು, ನಾಯಕರು,  ಪದಾಧಿಕಾರಿಗಳು ಹಾಗೂ ಟಿಪ್ಪು ಸುಲ್ತಾನರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಟನೆ ಯಶಸ್ವಿಗೊಳಿಸಬೇಕೆಂದು ತಾಲೂಕ ಯುವ ಕಾಂಗ್ರೆಸ್ ಅಧ್ಶಕ್ಷ ಮಲ್ಲಿಕಾರ್ಜುನ ಬೂದಿಹಾಳˌ ಪ್ರಧಾನ ಕಾರ್ಯದರ್ಶಿ ರಿಯಾಜ್ ಪಟೇಲ್ ಮುದಬಾಳ ಮನವಿ ಮಾಡಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here