ಕಲಬುರಗಿ: ನಗರದಜಗತ್ ಸರ್ಕಲ್ ಬಳ್ಳಿ ಉದ್ಘಾಟನಾ ಸಮಾರಂಭವನ್ನು ಮಾಡಲಾಯಿತು. ನಂತರಜಗತ್ ಸರ್ಕಲ್ಇಂದತಿಮ್ಮಪೂರಿ ಸರ್ಕಲ್ ವರೆಗೆ ಮೆರವಣಿಗೆಯನ್ನು ನಡೆಸಲಾಯಿತು.
ಇಂದು ನಮ್ಮದೇಶದಲ್ಲಿ ಹಲವಾರು ಸಮಸ್ಯೆಗಳು ತಲೆದುರಿವೆ, ಅದರಲ್ಲಿ ಬಹುಮುಖ್ಯವಾಗಿ ಬೆಲೆ ಏರಿಕೆ ಮತ್ತು ನಿರುದ್ಯೋಗ, ಇದರಿಂದ ಬಡ ಮತ್ತು ಮಧ್ಯಮ ವರ್ಗದಜನರ ಬದುಕು ನರಕಆಗಿದೆ,ಬಡಜನರು ಬಳಸುವ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿದೆ, ಆದಾಯ ಪಾತಾಳಕ್ಕೆ ಕುಸಿದಿದೆ.
ಜನಜಾಗೃತಿಜಾತವನ್ನು ವೆಲ್ಫೇರ್ ಪಾರ್ಟಿಆಫ್ಇಂಡಿಯಾದರಾಜ್ಯಾಧ್ಯಕ್ಷರಾದತಾಹಿರ್ ಹುಸೇನ್ಅವರು ಚಾಲನೆ ನೀಡಿದರು.ಬೆಲೆ ಏರಿಕೆ ಮತ್ತು ನಿರುದ್ಯೋಗದಕುರಿತುಅಕ್ಟೋಬರ್ 15 ರಿಂದ 31ರವರೆಗೆ ದೇಶದೆಲ್ಲಡೆ ಹಾಹಾಕಾರ-ನಿರುದ್ಯೋಗ ಬೆಲೆ ಏರಿಕೆಗೆಎಂದು ಪರಿಹಾರ* ಎಂಬ ಘೋಷವ್ಯಾಖ್ಯಾದೊಂದಿಗೆ ವೆಲ್ಫೇರ್ ಪಾರ್ಟಿಆಫ್ಇಂಡಿಯಾದೇಶಾದ್ಯಂತಒಂದುಆಂದೋಲನ ಹಮ್ಮಿಕೊಂಡಿದೆಎಂದು ವೆಲ್ಫೇರ್ ಪಾರ್ಟಿಆಫ್ಇಂಡಿಯಾದರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುಬ್ರಮಣಿಅರಮೋಘಮ್ ಹೇಳಿದರು.
ಆಂದೋಲನದ ಸಂಧರ್ಭದಲ್ಲಿಕಲ್ಯಾಣಕರ್ನಾಟಕದ ಹೃದಯ ವಾದ ಕಲಬುರ್ಗಿ ದಿಂದ ಮಂಗಳೂರಿನವರೆಗೆ ಒಂದುಜನಜಾಗೃತಿಜಾಥಾ ನಡೆಯುವುದುಎಂದು ಹೇಳಿದರು.
ದೇಶದಲ್ಲಿ ಹಣದುಬ್ಬರ ಮತ್ತು ನಿರುದ್ಯೋಗ ಬಿಕ್ಕಟ್ಟು ನಿಭಾಯಿಸುವಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದ್ದು, ಕೂಡಲೇ ಪರಿಹಾರಕ್ರಮ ತೆಗೆದುಕೊಳ್ಳಬೇಕು.ನಿರುದ್ಯೋಗಿಯುವಕರಿಗೆ ನಿರುದ್ಯೋಗ ಭತ್ತೆ ನೀಡಬೇಕು.ಅಗತ್ಯ ವಸ್ತುಗಳ ಮೇಲಿನ ಬೆಲೆ ಏರಿಕೆಯನ್ನು ಹಿಂಪಡೆಯಬೇಕು.ಬಡವರಿಗೆಅವರಖರೀದಿ ಸಾಮಥ್ರ್ಯವನ್ನು ಸಕ್ರೀಯಗೊಳಿಸಲು ಹಣ ನೀಡಬೇಕು.ಎಲ್ಲಾ ಬಿಪಿಎಲ್ಕಾರ್ಡ್ ಕುಟುಂಬಗಳಿಗೆ ಉಚಿತ ಸಿಲಿಂಡರ್ ಮತ್ತು ಸಬ್ಸಿಡಿರಿಫಿಲ್ ಸಿಲಿಂಡರ್ ಗಳು ನೀಡಬೇಕು.
ಅಪೌಷ್ಟಿಕತೆ ಮತ್ತು ಹಸಿವು ತಡೆಯಲು ಬಿಪಿಎಲ್ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಅನ್ನರೋಜ್ಗಾರ್ಯೋಜನೆ ಮುಂದುವರೆಸಬೇಕು. ಅಸಂಘಟಿತ ವಲಯಗಳನ್ನು ಸಂಘಟಿಸಬೇಕು ಮತ್ತು ಭದ್ರತೆಗಳನ್ನು ನೀಡಬೇಕು.ಮಹಿಳಾ ಕಾರ್ಮಿಕರಿಗೆ ಸಮಾನ ವೇತನ ಮತ್ತು ಭದ್ರತೆ ನೀಡಬೇಕು.ಕಾಳ ಸಂತೆ ಮತ್ತು ಭ್ರμÁ್ಟಚಾರವನ್ನುತಡೆಯಲು ಸೂಕ್ತ ಕಾನೂನು ಜಾರಿಗೊಳಿಸಬೇಕು ಸೇರಿಇತರೆ ಬೇಡಿಕೆಗಳ ಈಡೇರಿಕೆಗೆ ಈ ಆಂದೋಲನ ದ ಸಂದರ್ಭದಲ್ಲಿ ಆಗ್ರಹಿಸಿಲಾಗುವುದು.
ಜನಸಾಮಾನ್ಯರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಲು ಮುಂದಾಗಿರುವ ವೆಲ್ಫೇರ್ ಪಾರ್ಟಿಆಫ್ಇಂಡಿಯಾದರಾಷ್ಟ್ರೀಯಆಂದೋಲನ ಎಲ್ಲರೂಕೈಜೋಡಿಸುವ ಮೂಲಕ ಯಶಸ್ವಿಗೊಳಿಸಬೇಕು. ಜಾಥಾ ಸಂದರ್ಭದಲ್ಲಿ ಸಾರ್ವಜನಿಕ ಸಭೆ, ಬೈಕ್ರ್ಯಾಲಿ, ಪತ್ರಿಕಾಗೋಷ್ಠಿ, ಬೀದಿ ನಾಟಕಗಳ ಮೂಲಕ ಜನಜಾಗೃತಿ ಮೂಡಿಸುವಕಾರ್ಯ ನಡೆಯುತ್ತದೆ. ಜನಕಲ್ಯಾಣ ಬಿಟ್ಟು ಸ್ವಾರ್ಥದಲ್ಲಿ ಮುಳುಗಿರುವ ಸರಕಾರಕ್ಕೆಎಚ್ಚರಿಕೆ ನೀಡಲು ನಮ್ಮೊಂದಿಗೆ ಕೈಜೋಡಿಸಿ ಎಂದು ವೆಲ್ಫೇರ್ ಪಾರ್ಟಿಆಫ್ಇಂಡಿಯಾರಾಜ್ಯಾಧ್ಯಕ್ಷರಾದತಾಹೇರ್ ಹುಸೇನ್ ಮನವಿ ಮಾಡಿದ್ದಾರೆ.
ಮುಸ್ಲಿಂ ಲೀಗ್ ಪಕ್ಷದ ಮುಖಂಡರು, ,ರಾಜ್ಯ ಕಾರ್ಯದರ್ಶಿಗಳಾದ ಆದಿಲ್ ಪಟೇಲ್, ಮುಜಾಹಿದ್ ಪಾμÁ ಖುರೇಶಿ, ಅಜೀಜ್ ಜಾಗೀರ್ದಾರ್, ಜಿಲ್ಲಾಧ್ಯಕ್ಷ ಮುಬೀನ್ಅಹಮದ್, ಅಜೀಜ್ ಪಟೇಲ್, ಸಲೀಂ ಚಿತಾಪೂರಿ ಸೇರಿದಂತೆ ಮುಂತಾದವರುಇದ್ದರು.
ಸುರಪುರ: ನಗರದಲ್ಲಿ ವಿವಿಧ ಅಭಿವೃಧ್ಧಿ ಕಾಮಗಾರಿಗಳಿಗೆ ಶಾಸಕ ರಾಜಾ ವೇಣುಗೋಪಾಲ ನಾಯಕ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ…
ಸುರಪುರ:ದೇಶದಲ್ಲಿ ಹಲವು ಸಂಸ್ಕøತಿಗಳು ಇರುತ್ತವೆ,ಅಂತಹ ಸಂಸ್ಕøತಿಗಳಲ್ಲಿ ಕನ್ನಡ ಮತ್ತು ಕರ್ನಾಟಕ ಸಂಸ್ಕøತಿಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಕಳೆದ 82 ವರ್ಷಗಳಿಂದ…
ಸುರಪುರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸುರಪುರ ತಾಲೂಕ ನೂತನ ಘಟಕಕ್ಕೆ ಪದಾಧಿಕಾರಿಗಳನ್ನು ಆಯ್ಕೆಮಾಡಲಾಗಿದೆ ಎಂದು ಮಹಾಸಭಾ ತಾಲೂಕ…
ಕಲಬುರಗಿ: ಮಹಾನಗರ ಪಾಲಿಕೆಯ ಅಧೀಕ್ಷಕ, ಅಭಿಯಂತರ ಹಾಗೂ ಉಪ ಆಯುಕ್ತ ಆರ್.ಪಿ. ಜಾಧವ ಅವರನ್ನು ಅಮಾತುಗೊಳಿಸಿ ಮನೆಗೆ ಕಳಿಸಬೇಕು ಎಂದು…
ಕಲಬುರಗಿ: 371ನೇ ಜೇ ಕಲಂ ಸೌಲತ್ತುಗಳ ಬಗ್ಗೆ ಡಾ. ಲಕ್ಷ್ಮಣ ದಸ್ತಿಯವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಅಂಜುಮನ್ ಸಂಸ್ಥೆಯಿಂದ ಅ.6.…
ಕಲಬುರಗಿ: ಎಷ್ಟೋ ಜನರ ಜೀವನ ಭಜನೆಯಿಂದ ಬದಲಾಗಿಗೆ ಕಾಯಿಲೆ ಬಿದ್ದು ಹಾಸಿಗೆ ಹಿಡಿದ ವ್ಯಕ್ತಿ ಭಜನೆ ಮಾಡುವುದರಿಂದ ಎದ್ದು ಗುಣಮುಖರಾದ…