ಕಲಬುರಗಿ: ಹದ್ದಾರಿ ರಸ್ತೆಗಳ ಮಧ್ಯದಲ್ಲಿ ಪ್ರಾಣಿಗಳ ಸತ್ತು ಬಿದ್ದುರುವ ಅಸ್ತಿ ಪಂಜರ ದೇಹ ನೋಡಿರುತ್ತೇವೆ. ಅನಾರೋಗ್ಯದಿಂದ ವಯೋದೃದ್ದೆಯೊಬ್ಬಳು ಮೃತಪಟ್ಟ ದೇಹವನ್ನು ನಾಯಿ, ಹಂದಿಗಳು ತಿಂದು ತೇಗಿರುವ ಮನಕುಲಕುವ ಘಟನೆ ಇಲ್ಲಿನ ಅಫಜಲಪೂರ ತಾಲ್ಲೂಕಿನ ಸುಕ್ಷೇತ್ರ ದೇವಲ ಗಾಣಗಾಪುರದ ದೂರದಲ್ಲಿರುವ ದ್ಯಾವಮ್ಮನ ಗುಡಿ ಹತ್ತಿರ ಶನಿವಾರ ಕಂಡುಬಂದಿದೆ.
ನೂರಾರು ಬುದ್ಧಿಮಾಂದ್ಯರು ಸುಕ್ಷೇತ್ರದಲ್ಲಿ ಕಾಣಸಿಗುತ್ತಿದ್ದು, ಸೂಕ್ತ ಆರೈಕೆ ಇಲ್ಲದೇ ನರಳುವಂತಹ ಸ್ಥಿತಿ ಇಲ್ಲಿ ಇದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ನೂರಾರು ಭಕ್ತಾದಿಗಳು ನೆರೆಯ ಮಹಾರಾಷ್ಟ್ರದಿಂದ ಆಗಮಿಸುತ್ತಾರೆ. ಮೃತಪಟ್ಟ ವಯೋವೃದ್ಧೆ ಮಹಾರಾಷ್ಟ್ರದ ಮೂಲದವರಾಗಿರಬಹುದೆಂದು ಅನುಮಾನ ವ್ಯಕ್ತಪಡಿಸಿದ್ದಾರೆ.
ರಾತ್ರಿ ವೇಳೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮೃತ ವಯೋವೃದ್ಧೆಯ ದೇಹವನ್ನು ಬಿಟ್ಟು ಹೋಗಿದ್ದಾರೆ ಎಂದು ಶಂಸಯ ವ್ಯಕ್ತವಾಗಿದೆ. ಈ ದೃಶ್ಯ ಮತ್ತು ಸುದ್ದಿಯನ್ನು ಕೇಳಿದ ಭಕ್ತರು ಹಾಗೂ ಗ್ರಾಮಸ್ಥರು ದೇವಸ್ಥಾನ, ತಾಲ್ಲೂಕಾ ಮತ್ತು ಜಿಲ್ಲಾಡಳಿತ ಮಂಡಳಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಾಲಾ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಮಂಡಳಿ ಪಣ ತೊಟ್ಟಿದ್ದು, ಬರುವಂತಹ…
ಸುರಪುರ: ನಗರದಲ್ಲಿ ವಿವಿಧ ಅಭಿವೃಧ್ಧಿ ಕಾಮಗಾರಿಗಳಿಗೆ ಶಾಸಕ ರಾಜಾ ವೇಣುಗೋಪಾಲ ನಾಯಕ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ…
ಸುರಪುರ:ದೇಶದಲ್ಲಿ ಹಲವು ಸಂಸ್ಕøತಿಗಳು ಇರುತ್ತವೆ,ಅಂತಹ ಸಂಸ್ಕøತಿಗಳಲ್ಲಿ ಕನ್ನಡ ಮತ್ತು ಕರ್ನಾಟಕ ಸಂಸ್ಕøತಿಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಕಳೆದ 82 ವರ್ಷಗಳಿಂದ…
ಸುರಪುರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸುರಪುರ ತಾಲೂಕ ನೂತನ ಘಟಕಕ್ಕೆ ಪದಾಧಿಕಾರಿಗಳನ್ನು ಆಯ್ಕೆಮಾಡಲಾಗಿದೆ ಎಂದು ಮಹಾಸಭಾ ತಾಲೂಕ…
ಕಲಬುರಗಿ: ಮಹಾನಗರ ಪಾಲಿಕೆಯ ಅಧೀಕ್ಷಕ, ಅಭಿಯಂತರ ಹಾಗೂ ಉಪ ಆಯುಕ್ತ ಆರ್.ಪಿ. ಜಾಧವ ಅವರನ್ನು ಅಮಾತುಗೊಳಿಸಿ ಮನೆಗೆ ಕಳಿಸಬೇಕು ಎಂದು…
ಕಲಬುರಗಿ: 371ನೇ ಜೇ ಕಲಂ ಸೌಲತ್ತುಗಳ ಬಗ್ಗೆ ಡಾ. ಲಕ್ಷ್ಮಣ ದಸ್ತಿಯವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಅಂಜುಮನ್ ಸಂಸ್ಥೆಯಿಂದ ಅ.6.…