ಕಲಬುರಗಿ : ನಗರದ ಕನ್ನಡ ಭವನದಲ್ಲಿ ಸೆಲ್ಫ್ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಹಾಗೂ ಅಜಯಕುಮಾರ್ ಸ್ಪೋಟ್ರ್ಸ್ ಕರಾಟೆ ಆಸೋಸಿಯೇಷನ್ ವತಿಯಿಂದ ಹಮ್ಮಿಕೊಂಡಿದ್ದ ಎರಡು ದಿನದ ಕ್ಯಾಂಪ್ ಹಾಗೂ ಕಲರ್ ಬೆಲ್ಟ್ ಎಕ್ಸಾಮ್ನಲ್ಲಿ ಗ್ರಾಂಡ್ ಮಾಸ್ಟರ್ ಬಿ.ಎಂ. ನರಸಿಂಹನ್ ರವರು ವಿದ್ಯಾರ್ಥಿಗಳ ಪರೀಕ್ಷೆಯನ್ನು ವೀಕ್ಷಿಸಿ ಕಲರ್ ಬೆಲ್ಟ್ ವಿತರಣೆ ಹಾಗೂ ಪ್ರಮಾಣಪತ್ರವನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಚೀಫ್ ಟೆಕ್ನಿಕಲ್ ಡೈರೆಕ್ಟರ್ ಶ್ರೀನಿವಾಸ್ ಸರ್, ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ತೆಗಲತಿಪ್ಪಿ, ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ, ಹಿರಿಯ ಸಾಹಿತಿ ಮುಡಬಿ ಗುಂಡೆರಾವ, ಡಿಸ್ಟ್ರಿಕ್ಟ್ ಚೀಫ್ ಕೋಚ್ ರಾಜವರ್ಧನ್ ಚೌವ್ಹಾಣ ಹಾಗೂ ಸೆನ್ಸಮ್ ದಾದಾಸಾಹೇಬ್ ಅನೇಕ ಕರಾಟೆ ವಿದ್ಯಾರ್ಥಿಗಳು ಪೆÇೀಷಕರು ಉಪಸ್ಥಿತರಿದ್ದರು.